ಪತ್ನಿ ತವರಿಗೆ ಹೋದಾಗ ಮನೆಗೆ ಪ್ರೇಯಸಿ ಕರೆಸಿಕೊಂಡು ಹತ್ಯೆ ಮಾಡಿ ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ…!

ವಿಶಾಖಪಟ್ಟಣಂ: ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಮಾದರಿಯಲ್ಲೇ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಭೀಕರ ಘಟನೆಯೊಂದು ನಡೆದಿದೆ. ಪತ್ನಿ ತವರಿಗೆ ಹೋದ ಸಮಯದಲ್ಲಿ ಪ್ರೇಯಸಿಯನ್ನು ಮನೆಗೆ ಕರೆಸಿಕೊಂಡಿದ್ದ ನೌಕಾಪಡೆ ಅಧಿಕಾರಿಯೊಬ್ಬ ಆಕೆಯನ್ನು ಹತ್ಯೆ ಮಾಡಿ, ಬಳಿಕ ಆಕೆಯ ದೇಹವನ್ನು ಹಲವು ಭಾಗಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಅಡಗಿಸಿಟ್ಟಿರುವ ಘೋರ ಕೃತ್ಯ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಯನ್ನು … Continued