ಆಘಾತಕಾರಿ…: ಪತ್ನಿಯನ್ನು ಕೊಂದು, ಶವದ ಜೊತೆ ಸೆಲ್ಫಿ ತೆಗೆದುಕೊಂಡು ವಾಟ್ಸಾಪ್ ಸ್ಟೇಟಸ್ ಪೋಸ್ಟ್ ಮಾಡಿದ ವ್ಯಕ್ತಿ

ಚೆನ್ನೈ: ತಮಿಳುನಾಡಿನಲ್ಲಿ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧಗಳ ಬಗ್ಗೆ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಘಟನೆಯಲ್ಲಿ, ಕೋಯಮತ್ತೂರಿನ ಮಹಿಳಾ ವಸತಿ ನಿಲಯದೊಳಗೆ ತಿರುನೆಲ್ವೇಲಿ ಮೂಲದ ಮಹಿಳೆಯೊಬ್ಬರನ್ನು ಅವರಿಂದ ಬೇರೆಯಾಗಿರುವ ಪತಿ ಅತ್ಯಂತ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಕೋಯಮತ್ತೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಶ್ರೀಪ್ರಿಯಾ ಅವರು ತಮ್ಮ ಪತಿ … Continued

ಶವದ ಮೇಲಿನ ಮೂಗುತಿಯಿಂದ ಬಯಲಾಯ್ತು ಮಹಿಳೆಯ ಕೊಲೆಯ ರಹಸ್ಯ

ನವದೆಹಲಿ: ಶವದ ಮೇಲಿನ ಮೂಗುತಿ ನೀಡಿದ ಸುಳಿವಿನಿಂದ ಕೊಲೆ ಪ್ರಕರಣವೊಂದನ್ನು ಪೊಲೀಸರು ಭೇದಿಸಿದ್ದಾರೆ. ಮೂಗುತಿಯ ಸಹಾಯದಿಂದ ಚರಂಡಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಮಹಿಳೆಯ ಕೊಲೆಗಾರನನ್ನು ದೆಹಲಿ ಪೊಲೀಸರು ಪತ್ತೆ ಮಾಡಿದ್ದಾರೆ. ಪತಿಯೇ ತನ್ನ ಹೆಂಡತಿಯನ್ನು ಕೇಬಲ್ ವೈರ್‌ನಿಂದ ಕತ್ತು ಹಿಸುಕಿ ಕೊಲೆ ಮಾಡಿ, ನಂತರ ಆಕೆಯ ದೇಹವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿ ಚರಂಡಿಗೆ ಎಸೆದಿದ್ದ ಎಂದು ಪೊಲೀಸರು ಶುಕ್ರವಾರ … Continued

ಪತ್ನಿಯನ್ನು ಕೊಂದು ದೇಹ ಕತ್ತರಿಸಿ ಕುಕ್ಕರ್‌ ನಲ್ಲಿ ಬೇಯಿಸಿದ ಮಾಜಿ ಸೈನಿಕ…!

ಹೈದರಾಬಾದ್: ಭೀಕರ ಘಟನೆಯೊಂದರಲ್ಲಿ ಮಾಜಿ ಸೈನಿಕನೊಬ್ಬ ತನ್ನ ಪತ್ನಿಯನ್ನು ಕೊಂದು ನಂತರ ಆಕೆಯ ದೇಹವನ್ನು ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಿದ ಘಟನೆ ವರದಿಯಾಗಿದೆ. ಹೈದರಾಬಾದಿನ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್‌ನಲ್ಲಿ ಬುಧವಾರ ಈ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯವನಾದ ಗುರುಮೂರ್ತಿ (45) ಎಂಬಾತ ಕೆಲಕಾಲ ಸೇನೆಯಲ್ಲಿ ಕೆಲಸ ಮಾಡಿದ್ದಾನೆ. ಪ್ರಸ್ತುತ ಕಂಚನ್‌ಬಾಗ್‌ನಲ್ಲಿರುವ … Continued