ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ರುಂಡದೊಂದಿಗೆ ಠಾಣೆಗೆ ಬಂದ ಪಾಗಲ್ ಪ್ರೇಮಿ…!

ಬಳ್ಳಾರಿ: ಪಾಗಲ್ ಪ್ರೇಮಿಯೊಬ್ಬ ತನ್ನ ಮಾಜಿ ಪ್ರೇಯಸಿಯ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕನ್ನಬೋರನಯ್ಯನ ಹಟ್ಟಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಹತ್ಯೆಯಾದ ಯುವತಿಯನ್ನು ನಿರ್ಮಲಾ(23) ಎಂದು ಗುರುತಿಸಲಾಗಿದೆ. ಹತ್ಯೆ ಮಾಡಿದ ಆರೋಪಿಯನ್ನು ಬೋಜರಾಜ ಎಂದು ಗುರುತಿಸಲಾಗಿದೆ. ಬಿಎಸ್‍ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ನಿರ್ಮಲಾ ಪರೀಕ್ಷೆ ಇದ್ದ ಹಿನ್ನೆಲೆ … Continued