ಪತ್ನಿಗೆ ನೇಣು ಬಿಗಿದು ಅತ್ತೆ-ಮಾವನಿಗೆ ವಿಡಿಯೋ ಕಾಲ್‌ ಮಾಡಿ ತೋರಿಸಿದ ಗಂಡ

ಬಾಗಲಕೋಟೆ: ಪತ್ನಿಗೆ ಅನೈತಿಕ ಸಂಬಂಧವಿದೆ ಎಂಬ ಅನುಮಾನದ ಹಿನ್ನೆಲೆಯಲ್ಲಿ 23 ವರ್ಷದ ಮಹಿಳೆಯನ್ನು ಪತಿಯೇ ನೇಣು ಬಿಗಿದು ಹತ್ಯೆ ಮಾಡಿರುವ ಅಮಾನುಷ ಘಟನೆ ಜಿಲ್ಲೆಯ ಗಲಗಲಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತ ಮಹಿಳೆಯನ್ನು ಭಾಗ್ಯಶ್ರೀ ಜಿಗಳೂರು (23) ಎಂದು ಗುರುತಿಸಲಾಗಿದೆ. ಆರೋಪಿ ಪತಿಯನ್ನು ಪ್ರವೀಣ ಜಿಗಳೂರು ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ … Continued

ಬೆಂಗಳೂರು | ಬೆಚ್ಚಿ ಬೀಳಿಸುವ ಘಟನೆ : ಪತ್ನಿಯನ್ನು ಕೊಂದು ಸೂಟ್ ಕೇಸಿನಲ್ಲಿ ತುಂಬಿ ಆಕೆಯ ತವರು ಮನೆಗೆ ಫೋನ್‌ ಕರೆ ಮಾಡಿ ಪರಾರಿಯಾದ ಗಂಡ..

ಬೆಂಗಳೂರು: ಗೌರಿ ಖೇಡೇಕರ ಅಲಿಯಾಸ್ ಗೌರಿ ಅನಿಲ ಸಾಂಬ್ರೇಕರ (32) ಎಂಬ ಮಹಿಳೆಯನ್ನು ಆಕೆಯ ಪತಿ ರಾಕೇಶ ರಾಜೇಂದ್ರ ಖೇಡೇಕರ (36) ಎಂಬಾತ ದೊಡ್ಡಕಮ್ಮನಹಳ್ಳಿಯ ತಮ್ಮ ಮನೆಯಲ್ಲಿ ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ. ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದ ನಂತರ ಆರೋಪಿ ರಾಕೇಶ ಆಕೆಯ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಮನೆಯಲ್ಲಿದ್ದ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿದ್ದಾನೆ. ಮತ್ತು … Continued