₹500 ದೋಚಲು ವ್ಯಕ್ತಿಯ ಕಾಲನ್ನು ರೈಲಿನ ಕೆಳಗಿಟ್ಟು ಕತ್ತರಿಸಿದ ದರೋಡೆಕೋರರು…! ತುಂಡಾದ ಕಾಲನ್ನು ಅಲ್ಲೇ ಬಿಟ್ಟು ಆಸ್ಪತ್ರೆಗೆ ಕರೆದೊಯ್ದ ಪೊಲೀಸರು…!!

ಉಜ್ಜಯಿನಿ (ಮಧ್ಯಪ್ರದೇಶ): ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ನಾಲ್ವರು ದುಷ್ಕರ್ಮಿಗಳು ಒಬ್ಬ ಕಾರ್ಮಿಕನಿಂದ ಕೇವಲ ₹500 ದೋಚಲು ಆತನ ಕಾಲನ್ನು ರೈಲ್ವೆ ಹಳಿಯ ಮೇಲೆ ಇಟ್ಟು ರೈಲಿಗೆ ಸಿಲುಕಿಸಿ ಕತ್ತರಿಸಿದ್ದಾರೆ. ಬಳಿಕ ಆತನ ಕಾಲನ್ನು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಕೊಂಡೊಯ್ಯಲು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬುಧವಾರ … Continued