ವೀಡಿಯೊ…| ತನ್ನ ದೂರಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ನೂರಾರು ಪುಟಗಳ ದಾಖಲೆಗಳ ಹಾರದೊಂದಿಗೆ ಉರುಳುತ್ತ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ..!

ಒಂದು ವಿಶಿಷ್ಟ ಪ್ರತಿಭಟನೆಯಲ್ಲಿ, ಭ್ರಷ್ಟಾಚಾರದ ಆರೋಪದ ಮೇಲೆ ಗ್ರಾಮದ ಸರಪಂಚ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸೆಪ್ಟೆಂಬರ್ 3 ರಂದು ವ್ಯಕ್ತಿಯೊಬ್ಬರು ತಮ್ಮ ಕುತ್ತಿಗೆಗೆ ಸುಮಾರು ನೂರಾರು ಪುಟಗಳ ದಾಖಲೆಗಳ ಹಾರವನ್ನು ಹಾಕಿಕೊಂಡು ರಸ್ತೆಯಲ್ಲಿ ಉರುಳುತ್ತ ಮಧ್ಯಪ್ರದೇಶದ ನೀಮುಚ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತಲುಪಿದ್ದಾರೆ. “ಉರುಳುವ” ಪ್ರತಿಭಟನೆಯ ನಂತರ ನೀಮಚ್ ಜಿಲ್ಲಾಧಿಕಾರಿ ಹಿಮಾಂಶು ಚಂದ್ರ ಅವರು ಈ ವ್ಯಕ್ತಿಯ … Continued