ಶಿರಸಿ : ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ

ಶಿರಸಿ: ಯುವಕನೋರ್ವ ನಾಡ ಬಂದೂಕಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಟಗುಳಿ ಸಮೀಪದ ಮುಡೇಸರ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ರವೀಶ ನಾಯ್ಕ (22) ಎಂದು ಗುರುತಿಸಲಾಗಿದೆ.  ವೃತ್ತಿಯಲ್ಲಿ ಕೂಲಿ ಕಾರ್ಮಿಕರಾಗಿದ್ದ ಇವರು ಮದ್ಯ ವ್ಯಸನಿಯಾಗಿದ್ದರು ಎನ್ನಲಾಗಿದೆ. ಮಂಗಳವಾರ ತನ್ನ ಮನೆಯ ಪಕ್ಕದಲ್ಲಿರುವ … Continued