ವೀಡಿಯೊ..: ಚಲಿಸುತ್ತಿದ್ದ ಬೈಕ್‌ ಸವಾರನಿಗೆ ಹಾವು ಕಡಿದು ಸ್ಥಳದಲ್ಲೇ ಸಾವು | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ದ್ವಿಚಕ್ರವಾಹನದಲ್ಲಿದ್ದ ವ್ಯಕ್ತಿಯೊಬ್ಬನಿಗೆ ನಾಗರ ಹಾವು ಕಚ್ಚಿ ಆತ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಹಾವು ಕಚ್ಚಿದ ಅವರು ಕೆಲವೇ ಕ್ಷಣಗಳಲ್ಲಿ ಅವರು ನಿಧನರಾಗಿದ್ದಾರೆ. ಇಂದೋರ್‌ನ ಮೊವ್ ಪೊಲೀಸ್ ಠಾಣೆ ವ್ಯಾಪ್ತಿಯ ತೇಲಿ ಖೇಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮನೀಶ ಎಂದು ಗುರುತಿಸಲಾಗಿದ್ದು, ಅವರು ಹಾವು ಹಿಡಿಯುವುದರಲ್ಲಿ … Continued