ಚಲಿಸುವ ರೈಲಿನಿಂದ ಇಳಿಯುವಾಗ ಆಯತಪ್ಪಿದ ವ್ಯಕ್ತಿಯನ್ನು ಎಳೆದೊಯ್ದ ರೈಲು, ತಕ್ಷಣವೇ ರಕ್ಷಿಸಿದ ಪೊಲೀಸರು | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉಡುಪಿ: ರೈಲಿನಿಂದ ಇಳಿಯುತ್ತಿದ್ದ ಸಂದರ್ಭ ಆಯತಪ್ಪಿ ಬಿದ್ದು ರೈಲಿನೊಂದಿಗೆ ಎಳೆದುಕೊಂಡ ಹೋದ 70 ವರ್ಷದ ವ್ಯಕ್ತಿಯೊಬ್ಬನ ಪ್ರಾಣವನ್ನು ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ಬುಧವಾರ ರಕ್ಷಿಸಿದ್ದಾರೆ. ವ್ಯಕ್ತಿ ರೈಲಿನಲ್ಲಿ ಬಿದ್ದು ಸಿಕ್ಕಿಹಾಕಿಕೊಂಡಿರುವುದನ್ನು ನೋಡಿದ ಕಾನ್‌ಸ್ಟೆಬಲ್ ಸಜೀರ್ ತಕ್ಷಣ ಧಾವಿಸಿ ರೈಲು ನಿಲ್ದಾಣದಿಂದ ಹೊರಡುವ ಮೊದಲು ರಕ್ಷಿಸಿದ್ದಾರೆ. ವ್ಯಕ್ತಿಯನ್ನು ಉಡುಪಿ ಜಿಲ್ಲೆಯ ಪೆರ್ಡೂರು ನಿವಾಸಿ ಕುತ್ತಿ … Continued