ಸರ್ಕಾರದ ವಿರುದ್ಧ 10,000 ಕೋಟಿ ರೂ. ನಷ್ಟ ಪರಿಹಾರದ ದಾವೆ ಹೂಡಿದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಖುಲಾಸೆಗೊಂಡ ವ್ಯಕ್ತಿ

ಇಂದೋರ್‌: ಗ್ಯಾಂಗ್ ರೇಪ್ ಪ್ರಕರಣದಲ್ಲಿ 2022ರ ಅಕ್ಟೋಬರ್‌ನಲ್ಲಿ ಖುಲಾಸೆಗೊಂಡಿದ್ದ ಮಧ್ಯಪ್ರದೇಶದ ರಾಟ್ಲಂನ ಬುಡಕಟ್ಟು ಸಮುದಾಯದ ವ್ಯಕ್ತಿಯೊಬ್ಬ, ಮಧ್ಯಪ್ರದೇಶ ಸರ್ಕಾರದ ವಿರುದ್ಧ ದಾವೆ ಹೂಡಿದ್ದಾನೆ. ‘ಸುಳ್ಳು ಆರೋಪ’ಗಳನ್ನು ಹೊರಿಸಿ 666 ದಿನಗಳ ಕಾಲ ಕಂಬಿ ಹಿಂದೆ ಕೂರುವಂತೆ ಮಾಡಿದ್ದಕ್ಕಾಗಿ ಸರ್ಕಾರ ತನಗೆ 10,006 ಕೋಟಿ ರೂ ಪರಿಹಾರ ನೀಡಬೇಕು ಎಂದು ಆತ ಒತ್ತಾಯಿಸಿದ್ದಾನೆ. ತನ್ನ ಸೆರೆವಾಸವು ತನ್ನ … Continued