ಕೇರಳದ ತ್ರಿವಳಿ ಸ್ಫೋಟ ಘಟನೆ : ಭಯೋತ್ಪಾದನಾ ನಿಗ್ರಹ ಕಾನೂನಿನ ಅಡಿಯಲ್ಲಿ ಶರಣಾದ ವ್ಯಕ್ತಿಯ ಬಂಧನ
ತಿರುವನಂತಪುರಂ : ಕೇರಳದ ಎರ್ನಾಕುಲಂ ಜಿಲ್ಲೆಯ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಸರಣಿ ಸ್ಫೋಟದ ಹೊಣೆ ಹೊತ್ತಿದ್ದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ಎಂಬಾತನನ್ನು ಬಂಧಿಸಲಾಗಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, ಸ್ಫೋಟಕಗಳ ಕಾಯ್ದೆ ಮತ್ತು ಕೊಲೆ ಆರೋಪದಡಿ ಸೋಮವಾರ ಆತನನ್ನು ಬಂಧಿಸಲಾಗಿದೆ. ಕನ್ವೆನ್ಷನ್ ಸೆಂಟರ್ನಲ್ಲಿ ಬಾಂಬ್ಗಳನ್ನು ಇಟ್ಟಿರುವುದಾಗಿ ಮಾರ್ಟಿನ್ ಹೇಳಿಕೊಂಡ ಒಂದು ದಿನದ ನಂತರ ಈ ಬೆಳವಣಿಗೆ … Continued