ಮನಗೂಳಿ ಕೆನರಾ ಬ್ಯಾಂಕ್​ ದರೋಡೆ ಪ್ರಕರಣ ಭೇದಿಸಿದ ಪೊಲೀಸರು : ಅದೇ ಬ್ಯಾಂಕಿನಲ್ಲಿ ಮ್ಯಾನೇಜರ್​ ಆಗಿದ್ದವನೇ ಮಾಸ್ಟರ್‌ ಮೈಂಡ್‌; ಮೂವರ ಬಂಧನ

ವಿಜಯಪುರ: ಕಳೆದ ತಿಂಗಳು ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್​ನಲ್ಲಿ ನಡೆದಿದ್ದ 53.26 ಕೋಟಿ ರೂ. ಮೌಲ್ಯದ ಬಂಗಾರ ಹಾಗೂ ನಗದು ದರೋಡೆ ಪ್ರಕರಣವನ್ನು ವಿಜಯಪುರ ಪೊಲೀಸರು ಭೇದಿಸಿದ್ದಾರೆ. ಮೇ 25 ರಂದು ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್​ನ ಲಾಕರ್​ನಲ್ಲಿದ್ದ ಅಂದಾಜು 53.26 ಕೋಟಿ ರೂ. ಮೌಲ್ಯದ 58.97 ಕೆ.ಜಿಬಂಗಾರದ ಆಭರಣಗಳು ಹಾಗೂ … Continued