ಮಂಚಿಕೇರಿ: ಬೇಡ್ತಿ ವರದಾ ನದಿ ಜೋಡಣೆ ಯೋಜನೆ ವಿರೋಧಿಸಿ ಸ್ವರ್ಣವಲ್ಲೀ ಶ್ರೀಗಳ ನೇತೃತ್ವದಲ್ಲಿ ನಾಳೆ ಬೃಹತ್ ಸಮಾವೇಶ

ಶಿರಸಿ: ಬೇಡ್ತಿ ಕಣಿವೆ ಸಂರಕ್ಷಣಾ ಅಭಿಯಾನದ ಅಂಗವಾಗಿ ಮಂಚೀಕೇರಿ ಸಮಾಜ ಮಂದಿರದ ಆವರಣದಲ್ಲಿ ನಾಳೆ, ಜೂನ್‌ 14 ರಂದು ಮಧ್ಯಾಹ್ನ 3 ಗಂಟೆಗೆ ಬೃಹತ್ ಸಮಾವೇಶ ನಡೆಯಲಿದೆ. ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನೇತೃತ್ವದಲ್ಲಿ ನಡೆಯುವ ಮಂಚೀಕೇರಿ ಸಮಾವೇಶದಲ್ಲಿ ಉತ್ತರ ಕನ್ನಡ ಜಿಲ್ಲೆಯ ರಾಜಕಾರಣಿಗಳು, ಪರಿಸರ ತಜ್ಞರು, ರೈತರು, ಸಂಘ ಸಂಸ್ಥೆಗಳು, ಸಹಕಾರಿ ಧುರೀಣರು … Continued