ಪಶ್ಚಿಮ ಬಂಗಾಳದ ಮದ್ರಸಾಗಳಲ್ಲೂ ‘ವಂದೇ ಮಾತರಂ’ ಹಾಡುವುದು ಕಡ್ಡಾಯ ; ರಾಜ್ಯ ಸರ್ಕಾರದ ಆದೇಶ

ಕೋಲ್ಕತ್ತಾ : ಪಶ್ಚಿಮ ಬಂಗಾಳ ಸರ್ಕಾರವು ತನ್ನ ‘ವಂದೇ ಮಾತರಂ’ ಕಡ್ಡಾಯವಾಗಿ ಹಾಡುವ ನಿಯಮವನ್ನು ಈಗ ರಾಜ್ಯಾದ್ಯಂತ ಇರುವ ಮದ್ರಸಾಗಳಿಗೂ ಅನ್ವಯಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಮದ್ರಸಾ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಬೆಳಗಿನ ಪ್ರಾರ್ಥನಾ ಸಭೆಯ (ಅಸೆಂಬ್ಲಿ) ವೇಳೆ ರಾಷ್ಟ್ರಗೀತೆಯೊಂದಿಗೆ ರಾಷ್ಟ್ರೀಯ ಗೀತೆಯಾದ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸಿ … Continued

ಮೊಬೈಲ್ ತಯಾರಕರಿಗೆ ಸಂಚಾರ ಸಾಥಿ ಆ್ಯಪ್ ಅಳವಡಿಕೆ ಕಡ್ಡಾಯ ಆದೇಶ ಹಿಂಪಡೆದ ಸರ್ಕಾರ

ನವದೆಹಲಿ:ಮೊಬೈಲ್ ತಯಾರಕರಿಗೆ ‘ಸಂಚಾರ ಸಾಥಿ’ (Sanchar Saathi) ಆ್ಯಪ್ ಅನ್ನು ಕಡ್ಡಾಯವಾಗಿ ಮೊದಲೇ ಅಳವಡಿಸುವ ಆದೇಶವನ್ನು ಕೇಂದ್ರ ಸರ್ಕಾರ ಬುಧವಾರ ಹಿಂಪಡೆದಿದೆ. ಬುಧವಾರ ಲೋಕಸಭೆಯಲ್ಲಿ ನಡೆದ ಚರ್ಚೆಯ ವೇಳೆ, ಕೇಂದ್ರ ಸಂವಹನ ಮತ್ತು ಈಶಾನ್ಯ ಪ್ರಾಂತ್ಯಗಳ ಅಭಿವೃದ್ಧಿ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು, ಸಾರ್ವಜನಿಕರ ಸಲಹೆ ಮತ್ತು ಪ್ರತಿಕ್ರಿಯೆಗಳ ಆಧಾರದ ಮೇಲೆ ಪ್ಲಾಟ್‌ಫಾರ್ಮ್‌ನ ನಿಯಮಗಳನ್ನು ತಿದ್ದುಪಡಿ … Continued

ಸಂಚಾರಿ ಆ್ಯಪ್ ಎಲ್ಲ ಮೊಬೈಲ್‌ ಗಳಿಗೂ ಕಡ್ಡಾಯವೇ? ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟನೆ

ನವದೆಹಲಿ: ‘ಸಂಚಾರ ಸಾಥಿ’ (Sanchar Saathi) ಅಪ್ಲಿಕೇಶನ್ ಬಳಕೆದಾರರಿಗೆ ಕಡ್ಡಾಯವಲ್ಲ, ಅದನ್ನು ಬಳಸಲು ಇಚ್ಛಿಸದೇ ಇದ್ದವರು ಅದನ್ನು ಡಿಲೀಟ್ ಮಾಡಬಹುದು ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಸ್ಪಷ್ಟಪಡಿಸಿದ್ದಾರೆ. ಈ ಅಪ್ಲಿಕೇಶನ್ ಅನ್ನು ಮೊಬೈಲ್‌ಗಳಲ್ಲಿ ಮೊದಲೇ ಅಳವಡಿಸಲು (Pre-install) ಕೇಂದ್ರ ಸರ್ಕಾರ ನೀಡಿದ್ದ ನಿರ್ದೇಶನವು ಖಾಸಗಿತನ ಮತ್ತು ಸರ್ಕಾರದ ಕಣ್ಗಾವಲಿನ (State Surveillance)ಬಗ್ಗೆ ವಿಪಕ್ಷಗಳಿಂದ … Continued

ಖಾಸಗಿ ಆಸ್ಪತ್ರೆಗಳಲ್ಲಿ ದರಪಟ್ಟಿ ಪ್ರಕಟಿಸುವುದು ಕಡ್ಡಾಯ: ಸಚಿವ ದಿನೇಶ ಗುಂಡೂರಾವ್‌

ಬೆಂಗಳೂರು : ಖಾಸಗಿ ಆಸ್ಪತ್ರೆಗಳ ಹೊರಭಾಗದಲ್ಲಿ ಇನ್ಮುಂದೆ ದರಪಟ್ಟಿ ಪ್ರಕಟಿಸುವುದು ಕಡ್ಡಾಯ ಮಾಡಲಾಗುವುದು. ದರ ಪಟ್ಟಿ ಪ್ರಕಟಿಸದ ಆಸ್ಪತ್ರೆಗಳ ಪರವಾನಗಿ ರದ್ದುಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ” ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ತಿಳಿಸಿದ್ದಾರೆ. ಗುರುವಾರ ಮಾತನಾಡಿದ ಅವರು, “ಜ್ವರ, ಕೆಮ್ಮು, ನೆಗಡಿ ಎಂದು ಆಸ್ಪತ್ರೆಗಳಿಗೆ ಚಿಕಿತ್ಸೆಗೆ ತೆರಳಿದರೂ ಸಾವಿರಾರು ರೂಪಾಯಿ ಬಿಲ್ ವಸೂಲಿ ಮಾಡಲಾಗುತ್ತಿದೆ … Continued