ಮದುವೆಯಾದರೆ ಬೇರೆಯಾಗ್ತೇವೆ ಎಂದು ಮನನೊಂದು ಅವಳಿ ಸಹೋದರಿಯರು ಆತ್ಮಹತ್ಯೆ..!

ಶ್ರೀರಂಗಪಟ್ಟಣ: ಮದುವೆಯಾದರೆ ಇಬ್ಬರೂ ಬೇರೆಯಾಗಿಬಿಡುತ್ತೇವೆ ಎಂಬ ಕಾರಣಕ್ಕೆ ಮನನೊಂದು ಅವಳಿ ಸಹೋದರಿಯರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹುಣಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅವಳಿ ಸಹೋದರಿಯರಾದ ದೀಪಿಕಾ (19), ದಿವ್ಯಾ (19) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾದರೆ ಇಬ್ಬರೂ ಬೇರೆಬೇರೆಯಾಗುತ್ತೇವೆ ಎಂದು ಯೋಚಿಸಿದ ಸಹೋದರಿಯರು ಬೇರ್ಪಡಲು ಇಚ್ಛಿಸದೇ ಒಟ್ಟಿಗೆ ಸಾಯಲು ನಿರ್ಧರಿಸಿದ್ದಾರೆ. ಕೊನೆಗೆ ಮನೆಯಲ್ಲೇ … Continued