ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

ಮಂಡ್ಯ  : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ಮಕ್ಕಳಾದ ತ್ರಿಶೂಲ್‌ ಮತ್ತು ತ್ರಿಶಾ ಎಂಬವರು ಮೃತರಾದ ಮಕ್ಕಳು ಎಂದು ಗುರುತಿಸಾಗಿದೆ. ಅವರೊಂದಿಗೆ ಐಸ್ ಕ್ರೀಂ ತಿಂದಿದ್ದ ಪೂಜಾ ಕೂಡ ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದ್ದು. … Continued

ಸುಮಲತಾ ಅಂಬರೀಶ ಬಿಜೆಪಿ ಸೇರ್ಪಡೆಗೆ ದಿನಾಂಕ ಫಿಕ್ಸ್

ಬೆಂಗಳೂರು : ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ್ದ ನಟಿ ಸುಮಲತಾ ಅಂಬರೀಶ ಈ ಬಾರಿ ಬಿಜೆಪಿ ಬೆಂಬಲಿಸಲು ನಿರ್ಧರಿಸಿ ಕಣದಿಂದ ಹಿಂದೆ ಸರಿದಿದ್ದಾರೆ. ಬುಧವಾರ (ಏಪ್ರಿಲ್‌ 3)ರಂದು ಕಣದಿಂದ ಹಿಂದೆ ಸರಿಯುವುದಾಗಿ ಹಾಗೂ ಬಿಜೆಪಿ ಬೆಂಬಲಿಸುವುದಾಗಿ ಘೋಷಿಸಿದ್ದರು. ಈಗ ಬಿಜೆಪಿ ಸೇರುವ ದಿನಾಂಕ ಘೋಷಣೆ ಮಾಡಿದ್ದು, … Continued

ಮಂಡ್ಯದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ : ಅವರ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ?

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುವಾರ (ಏಪ್ರಿಲ್ 04) ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಮಂಡ್ಯದಲ್ಲಿ ಬೃಹತ್​ ರೋಡ್​ಶೋ ನಡೆಸಿದ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಮೈಸೂರು-ಕೊಡಗು ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ … Continued

ಮಂಡ್ಯ : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಸುಮಲತಾ ಘೋಷಣೆ ; ಮುಂದಿನ ನಡೆ ಬಗ್ಗೆ ಹೇಳಿದ್ದೇನು..?

ಮಂಡ್ಯ : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಿಲ್ಲ ಎಂದು ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ ಘೋಷಣೆ ಮಾಡಿದ್ದಾರೆ. ಹಾಗೂ ಇದೇ ವೇಳೆ ಬಿಜೆಪಿ ಸೇರುವುದಾಗಿ ಪ್ರಕಟಿಸಿದ್ದಾರೆ. ಮೈತ್ರಿ ಧರ್ಮ ಪಾಲನೆಗೆ ಮುಂದಾಗಿರುವ ಸುಮಲತಾ ಅಂಬರೀಶ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಬೆಂಬಲ ಘೋಷಿಸಿದ್ದಾರೆ. ಮಂಡ್ಯದಲ್ಲಿ ಬುಧವಾರ … Continued

ಲೋಕಸಭೆ ಚುನಾವಣೆ: ಸುಮಲತಾ ಭೇಟಿ ಮಾಡಿದ ಕುಮಾರಸ್ವಾಮಿ

ಬೆಂಗಳೂರು: ಪ್ರಮುಖ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ ಅವರ ನಿವಾಸಕ್ಕೆ ಭಾನುವಾರ (ಮಾ. 31ರಂದು) ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ, ಸುಮಲತಾ ಅವರ ಪುತ್ರ ಅಭಿಷೇಕ ಅಂಬರೀಶ ಇದ್ದರು. ಮಂಡ್ಯದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ (BJP JDS Alliance) ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎಚ್‌.ಡಿ ಕುಮಾರಸ್ವಾಮಿ ಅವರು ಮುನಿಸು ಮರೆತು … Continued

ಲೋಕಸಭೆ ಚುನಾವಣೆ: ಏ.3 ರಂದು ಮಂಡ್ಯದಲ್ಲೇ ಮತ್ತೊಂದು ಸಭೆ ನಡೆಸಿದ ನಂತರ ನಿರ್ಧಾರ ಪ್ರಕಟಿಸ್ತೇನೆ ; ಬೆಂಗಳೂರು ಸಭೆ ನಂತ್ರ ಸುಮಲತಾ

ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬೆಂಬಲಿಗರು ಮತ್ತು ಅಭಿಮಾನಿಗಳ ಜೊತೆ ಚರ್ಚಿಸಿ ತನ್ನ ನಿರ್ಧಾರವನ್ನ ಇಂದು ಪ್ರಕಟಿಸುವುದಾಗಿ ತಿಳಿಸಿದ್ದ ಹಾಲಿ ಸಂಸದೆ ಸುಮಲತಾ ಅಂಬರೀಶ ಶನಿವಾರ (ಮಾರ್ಚ್‌ ೩೦) ಮಂಡ್ಯ ಲೋಕಸಭಾ ಕ್ಷೇತ್ರದ ಅಭಿಮಾನಿಗಳ ಸಭೆಯ ನಂತರ ಏಪ್ರಿಲ್ 3ಕ್ಕೆ ಮಂಡ್ಯದಲ್ಲಿ ತಮ್ಮ ನಿಲುವು ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನ … Continued

ಲೋಕಸಭೆ ಚುನಾವಣೆ : ಮೂರು ಕ್ಷೇತ್ರಗಳಿಗೆ ಜೆಡಿಎಸ್‌ ಅಭ್ಯರ್ಥಿಗಳು ಅಂತಿಮ

ಹಾಸನ/ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ಕೊನೆಗೂ ಅಭ್ಯರ್ಥಿಗಳ ಆಯ್ಕೆ ಅಂತಿಮ ಮಾಡಿದೆ. ತಮಗೆ ನೀಡಿರುವ ಮೂರು ಕ್ಷೇತ್ರಗಳಾದ ಹಾಸನ, ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಯಾರೆಂದು ಜೆಡಿಎಸ್‌ ವರಿಷ್ಠ ಹೆಚ್‌.ಡಿ.ದೇವೇಗೌಡ ಅವರು ಹಾಸನದಲ್ಲಿ ಪ್ರಕಟಿಸಿದ್ದಾರೆ. ಹಾಸನದಿಂದ ಪ್ರಜ್ವಲ ರೇವಣ್ಣ, ಮಂಡ್ಯದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೋಲಾರದಿಂದ … Continued

ಮಂಡ್ಯ: ಮುತ್ತತ್ತಿಯಲ್ಲಿ ಕಾವೇರಿ ನದಿಯಲ್ಲಿ ನಾಲ್ವರು ನೀರು ಪಾಲು

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಅರಣ್ಯ ಪ್ರದೇಶದ ಕಾವೇರಿ ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರು ನೀರು ಪಾಲಾದ ಘಟನೆ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಮೈಸೂರಿನ ಗುಂಡೂರಾವ್ ನಗರ ನಿವಾಸಿಗಳಾದ ನಾಗೇಶ (45), ಅವರ ಪುತ್ರ ಭರತ (17), ಮಹಾದೇವ (14), ಗುರುಕುಮಾರ (32) ಎಂದು ಗುರುತಿಸಲಾಗಿದೆ. ಆಂಜನೇಯಸ್ವಾಮಿ ದೇವಾಲಯದಲ್ಲಿನ ಧಾರ್ಮಿಕ ಕಾರ್ಯಕ್ರಮಕ್ಕೆ … Continued

ಲೋಕಸಭೆ ಚುನಾವಣೆ : ಕರ್ನಾಟಕದಲ್ಲಿ ಜೆಡಿಎಸ್‌ಗೆ ಮೂರು ಕ್ಷೇತ್ರಗಳು ; ಸುಮಲತಾ ಮುಂದಿನ ನಡೆ ಏನು..?

ಬೆಂಗಳೂರು: ಜೆಡಿಎಸ್-ಬಿಜೆಪಿ ದೋಸ್ತಿಗಳ ಮಧ್ಯೆ ಅಸಮಾಧಾನಕ್ಕೆ ಕಾರಣವಾಗಿದ್ದ ಕೋಲಾರ ಕ್ಷೇತ್ರವನ್ನು ಬಿಜೆಪಿ ಕೊನೆಗೂ ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ. ಶನಿವಾರ ಅರಮನೆ ಮೈದಾನದ ಸಭಾಂಗಣದಲ್ಲಿ ಬಿಜೆಪಿಯ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಅವರು ಇದನ್ನು ತಿಳಿಸಿದ್ದಾರೆ. ಮಂಡ್ಯ, ಹಾಸನ, ಕೋಲಾರ ಈ ಮೂರು ಕ್ಷೇತ್ರಗಳನ್ನು ಜೆಡಿಎಸ್‌ ಪಕ್ಷಕ್ಕೆ ಬಿಟ್ಟುಕೊಟ್ಟಿರುವುದಾಗಿ … Continued

ನಡ್ಡಾ, ಬಿ.ಎಲ್‌. ಸಂತೋಷ ಭೇಟಿ ನಂತರ ಪ್ರಧಾನಿ ಮೋದಿ ಭೇಟಿ ಮಾಡಿದ ಸುಮಲತಾ ಅಂಬರೀಷ : ಮಂಡ್ಯ ಟಿಕೆಟ್‌ ಬಗ್ಗೆ ಚರ್ಚೆ..?

ನವದೆಹಲಿ : ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ ಅವರನ್ನು ಭೇಟಿಯಾಗಿದ್ದ ಸುಮಲತಾ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಂಡ್ಯ ಟಿಕೆಟ್‌ ಬಗ್ಗೆ ಮೋದಿ ಅವರ ಜೊತೆ ಸುಮಲತಾ ಚರ್ಚೆ ನಡೆಸಿದ್ದು, ಪ್ರಧಾನಿ ಟಿಕೆಟ್‌ ಭರವಸೆ … Continued