ಮಂಡ್ಯ : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಸುಮಲತಾ ಘೋಷಣೆ ; ಮುಂದಿನ ನಡೆ ಬಗ್ಗೆ ಹೇಳಿದ್ದೇನು..?
ಮಂಡ್ಯ : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಿಲ್ಲ ಎಂದು ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ ಘೋಷಣೆ ಮಾಡಿದ್ದಾರೆ. ಹಾಗೂ ಇದೇ ವೇಳೆ ಬಿಜೆಪಿ ಸೇರುವುದಾಗಿ ಪ್ರಕಟಿಸಿದ್ದಾರೆ. ಮೈತ್ರಿ ಧರ್ಮ ಪಾಲನೆಗೆ ಮುಂದಾಗಿರುವ ಸುಮಲತಾ ಅಂಬರೀಶ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಬೆಂಬಲ ಘೋಷಿಸಿದ್ದಾರೆ. ಮಂಡ್ಯದಲ್ಲಿ ಬುಧವಾರ … Continued