ಕೆರಗೋಡು ಹನುಮ ಧ್ವಜ ತೆರವಿಗೆ ಬೃಹತ್‌ ಪ್ರತಿಭಟನೆ : ಮಂಡ್ಯದಲ್ಲಿ ಕಲ್ಲು ತೂರಾಟ, ಲಾಠಿ ಪ್ರಹಾರ

ಮಂಡ್ಯ: ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ವಿವಾದ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಬೀದಿಗಿಳಿದು ಪ್ರತಿಭಟನೆ ನಡೆಸಿದೆ. ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟದ ತೀವ್ರತೆ ಜೋರಾಗಿತ್ತು. ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದನ್ನು ಖಂಡಿಸಿ ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರು, ಹಿಂದೂ ಪರ ಸಂಘಟನೆಗಳ ಸಾವಿರಾರು ಸದಸ್ಯರು ಗ್ರಾಮದಿಂದ ಮಂಡ್ಯದ ಜಿಲ್ಲಾಧಿಕಾರಿ ಕಚೇರಿವರೆಗೆ ಸೋಮವಾರ ಬೃಹತ್‌ ಪಾದಯಾತ್ರೆ … Continued

ಕುಶಾಲನಗರ: ನಿಂತಿದ್ದ ಕಾರಿನಲ್ಲಿ ವೈದ್ಯ ಶವವಾಗಿ ಪತ್ತೆ

ಮಡಿಕೇರಿ : ವೈದ್ಯರೊಬ್ಬರ ಶವ ಕುಶಾಲನಗರದ ಆನೆಕಾಡಿನ ಕಾರಿನಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ವೈದ್ಯನ ಸಾವು ಹಲವು ಅನುಮಾನಕ್ಕೆ ಕಾರಣವಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರದ ಶಿವಳ್ಳಿ ಗ್ರಾಮದ ಡಾ. ಸತೀಶ (47) ಮೃತಪಟ್ಟ ವೈದ್ಯರು ಎಂದು ಗುರುತಿಸಲಾಗಿದೆ. ಇವರ ಹೆಸರು ರಾಜ್ಯದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿರುವ ಭ್ರೂಣ ಹತ್ಯೆ ಪ್ರಕರಣದಲ್ಲಿ ಕೇಳಿಬಂದಿತ್ತು. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು … Continued

ಕೆ ಆರ್‌ ಎಸ್ ಜಲಾಶಯದ ಹಿನ್ನೀರಿನಲ್ಲಿ ಮೂವರು ನೀರು ಪಾಲು

ಮಂಡ್ಯ: ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಬಳಿ ವೇಣುಗೋಪಾಲ ಸ್ವಾಮಿ ದೇವಾಲಯ ಬಳಿ ನಡೆದಿದೆ. ಜಿಲ್ಲೆ ಪಾಂಡವಪುರ ತಾಲೂಕಿನ ಕಟ್ಟೇರಿ ಬಳಿ ಇರುವ ವೇಣುಗೋಪಾಲ ಸ್ವಾಮಿ ದೇವಾಲಯಕ್ಕೆ 20 ಜನರ ತಂಡ ಪ್ರವಾಸಕ್ಕೆ ಆಗಮಿಸತ್ತು, ಈ ವೇಳೆ ಈಜಲು ಹೋಗಿದ್ದ ಹರೀಶ (32), ನಂಜುಂಡ ಹಾಗೂ ಜ್ಯೋತಿ … Continued

ಮಂಡ್ಯದ ವಿಸಿ ನಾಲೆಗೆ ಬಿದ್ದ ಕಾರು: ಐವರ ಸಾವು

ಮಂಡ್ಯ : ಜಿಲ್ಲೆಯ ಪಾಂಡವಪುರ ಪಟ್ಟಣ ಹೊರವಲಯದ  ಬನಘಟ್ಟ ಗ್ರಾಮದ ಬಳಿ ಶ್ರೀರಂಗಪಟ್ಟಣ-ಜೇವರ್ಗಿ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಕಾರೊಂದು ವಿಶ್ವೇಶ್ವರಯ್ಯ ನಾಲೆಗೆ ಉರುಳಿ ಬಿದ್ದು ಐವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಮೃತರನ್ನು ತುಮಕೂರು ಜಿಲ್ಲೆಯ  ತಿಪಟೂರು ತಾಲ್ಲೂಕು, ನೊಣವಿನಕೆರೆ ಬಳಿಯ ಕೈದಾಳ ಗ್ರಾಮದ ಚಂದ್ರಪ್ಪ, ಕೃಷ್ಣಪ್ಪ, ಧನಂಜಯ, ಬಾಬು, ಜಯಣ್ಣ ಎಂದು ಗುರುತಿಸಲಾಗಿದೆ. ಮೃತರೆಲ್ಲ ಸಂಬಂಧಿಗಳಾಗಿದ್ದು ಅದರಲ್ಲಿ … Continued

ನಾಗಮಂಗಲ ಬಳಿ ಕೆಎಸ್ ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿ : ನಾಲ್ವರು ಸ್ಥಳದಲ್ಲೇ ಸಾವು

ಮಂಡ್ಯ : ಜಿಲ್ಲೆಯ ನಾಗಮಂಗಲ ತಾಲೂಕಿನ ಬಿ.ಜಿ.ನಗರ ಬಳಿಯ ಬೆಳ್ಳೂರು ಕ್ರಾಸ್ ಬಳಿ ಬುಧವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಮೃತಪಟ್ಟಿದ್ದಾರೆ. ರಸ್ತೆ ಬದಿ ನಿಂತಿದ್ದ ಕೆಎಸ್ ಆರ್ ಟಿಸಿ ಬಸ್​​​ಗೆ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ … Continued

ಕಾವೇರಿ ಹೋರಾಟ: ಇಂದು ಮಂಡ್ಯ, ಮದ್ದೂರು ಬಂದ್

ಮಂಡ್ಯ : ದಿನದಿಂದ ದಿನ ಕಾವೇರಿ ಹೋರಾಟದ ತೀವ್ರತೆ ಹೆಚ್ಚಾಗುತ್ತಿದ್ದು, ಇಂದು, ಶನಿವಾರ ಮಂಡ್ಯ ಹಾಗೂ ಮದ್ದೂರ್ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ತಮಿಳುನಾಡಿಗೆ ನೀರು ಬಿಡುವಂತೆ ಸೂಚಿಸಿದ ಸುಪ್ರೀಂ ಕೋರ್ಟ್ ಆದೇಶ ವಿರೋಧಿಸಿ ಇಂದು ರೈತ, ಕನ್ನಡ ಪರ, ಪ್ರಗತಿ ಪರ ಸಂಘಟನೆಗಳು ಮಂಡ್ಯ ನಗರ ಹಾಗೂ ಮದ್ದೂರು ಪಟ್ಟಣ ಬಂದ್‍ಗೆ ಕರೆ ನೀಡಿವೆ. … Continued

ಮಂಡ್ಯದಲ್ಲಿ ನಡೆಯಬೇಕಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ಬೆಂಗಳೂರು : ಮಂಡ್ಯದಲ್ಲಿ ‘ಕನ್ನಡ ಸಾಹಿತ್ಯ ಪರಿಷತ್ತು’ ನಡೆಸಲು ಉದ್ದೇಶಿಸಿದ್ದ ’87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಬರಗಾಲ ಹಿನ್ನೆಲೆ ಮುಂದಕ್ಕೆ ಹಾಕಲಾಗಿದೆ ಎಂದು ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ ಜೋಶಿ ತಿಳಿಸಿದ್ದಾರೆ. ರಾಜ್ಯದಲ್ಲಿ ಬರಗಾಲ ‍ಛಾಯೆ ಆವರಿಸಿದೆ. ರೈತ ಸಂಕಟದಲ್ಲಿರುವಾಗ ಸಂತಸ ಆಚರಿಸುವ ಸಮ್ಮೇಳನಕ್ಕೆ ಅರ್ಥವೇ ಇಲ್ಲ. ʻಅನ್ನ ಇದ್ದಾಗ ಸಂತಸ, ಸಂತಸ … Continued

ಭೀಕರ ಅಪಘಾತ : ನಾಲೆಗೆ ಕಾರು ಬಿದ್ದು ನಾಲ್ವರು ಮಹಿಳೆಯರು ಸಾವು

ಮಂಡ್ಯ : ಜಿಲ್ಲೆಯಲ್ಲಿ ತಡೆಗೋಡೆಯಿಲ್ಲದ ನಾಲೆಗೆ ಕಾರು ಬಿದ್ದ ಘಟನೆಯಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಬಳಿ ಶನಿವಾರ ರಾತ್ರಿ ಸಂಭವಿಸಿದೆ. ಶ್ರೀರಂಗಪಟ್ಟಣ ತಾಲೂಕು ಗಾಮನಹಳ್ಳಿ ಗ್ರಾಮದ ಹೊರವಲಯದ ತುರುಗನೂರು ಬ್ರಾಂಚ್‌ನ ವಿಶ್ವೇಶ್ವರಯ್ಯ ಉಪ ನಾಲೆಗೆ ಕಾರು ಉರುಳಿ ಬಿದ್ದು ಈ ನಾಲ್ಕು ಮಂದಿ ಅಸುನೀಗಿದ್ದಾರೆ. ದೊಡ್ಡಮುಲಗೂಡು ಮತ್ತು ಗಾಮನಹಳ್ಳಿ ನಡುವೆ … Continued

ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆತ್ಮಹತ್ಯೆ ಯತ್ನ ಪ್ರಕರಣ : ಸದನದಲ್ಲಿ ಕೋಲಾಹಲ, ಸಚಿವ ಚೆಲುವರಾಯಸ್ವಾಮಿ ರಾಜೀನಾಮೆಗೆ ಒತ್ತಾಯ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ಆತ್ಮಹತ್ಯೆ ಯತ್ನದ ಪ್ರಕರಣ ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಸಚಿವ ಚೆಲುವರಾಯಸ್ವಾಮಿ ವಿರುದ್ಧ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅವರ ರಾಜೀನಾಮೆಗೆ ಆಗ್ರಹಿಸಿದರು. ಶೂನ್ಯ ವೇಳೆಯಲ್ಲಿ ಈ ವಿಚಾರ ಪ್ರಸ್ತಾಪ ಮಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,‌ ಜಿಲ್ಲಾ ಉಸ್ತುವಾರಿ ಸಚಿವರ ಒತ್ತಡದಿಂದ … Continued

ಇಬ್ಬರು ಪುಟಾಣಿ ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಂದ ತಂದೆ, ಪತ್ನಿ ಮೇಲೂ ಹಲ್ಲೆ

ಮಂಡ್ಯ : ತಂದೆಯೇ ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತಂದೆಯಿಂದಲೇ ಸಾವಿಗೀಡಾದ ಮಕ್ಕಳನ್ನು ಆದಿತ್ಯ(3) ಹಾಗೂ ಅಮೂಲ್ಯ(4) ಎಂದು ಗುರುತಿಸಲಾಗಿದೆ. ಮಕ್ಕಳನ್ನು ಕೊಂದ ಆರೋಪಿಯನ್ನು ಶ್ರೀಕಾಂತ ಹೇಳಲಾಗಿದೆ. ಈತ ತನ್ನ ಪತ್ನಿ ಲಕ್ಷ್ಮೀ ಮೇಲೆ ಗಂಭೀರವಾಗಿ … Continued