ಅಪ್ಪನಿಂದಲೇ ಅಧಿಕಾರ ಸ್ವೀಕರಿಸಿದ ಮಗಳು: ಮಂಡ್ಯ ಸೆಂಟ್ರಲ್ ಪೊಲೀಸ್‌ ಠಾಣೆಯಲ್ಲಿ ಅಪರೂಪದ ವಿದ್ಯಮಾನ

ಮಂಡ್ಯ: ತಂದೆಯಿಂದಲೇ ಮಗಳು ಪೋಲಿಸ್‌ ಠಾಣೆಯಲ್ಲಿ ಅಧಿಕಾರ ಸ್ವೀಕಾರ ಮಾಡಿದ ಅಪರೂಪದ ಘಟನೆಗೆ ಮಂಡ್ಯ ಸೆಂಟ್ರಲ್ ಠಾಣೆ ಸಾಕ್ಷಿಯಾಗಿದೆ. ಇಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಸಬ್‌ ಇನ್ಸ್ಪೆಕ್ಟರ್‌ ಬಿ‌.ಎಸ್.ವೆಂಕಟೇಶ ಅವರು ಬೇರೆ ಠಾಣೆಗೆ ವರ್ಗಾವಣೆ ಆಗಿದ್ದಾರೆ, ಅವರು ವರ್ಗಾವಣೆಯಾದ ಜಾಗಕ್ಕೆ ಅವರ ಮಗಳಾದ ಬಿ.ವಿ.ವರ್ಷಾ ಅವರು ನೂತನ ಎಸ್ಐ ಆಗಿ ಅದೇ ಠಾಣೆಗೆ ಬಂದಿದ್ದಾರೆ. ಮಗಳಿಗೆ ಅಧಿಕಾರ … Continued

ಮಂಡ್ಯ : ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದ ಕಾರು, ನಾಲ್ವರು ಸ್ಥಳದಲ್ಲೇ ಸಾವು

ಮಂಡ್ಯ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಪುರ ಗೇಟ್ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ. ಕಾರಿನ ಅತಿಯಾದ ವೇಗ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಕಾರಿನಲ್ಲಿದ್ದ ಹೇಮಂತ, ಶರತ, ನವೀನ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು … Continued

ಮಂಡ್ಯ : ಕಾಲುವೆಗೆ ಈಜಲು ಹೋಗಿದ್ದ ಐವರು ನೀರು ಪಾಲು

ಮಂಡ್ಯ: ಈಜಲು ತೆರಳಿದ್ದ ಒಂದೇ ಕುಟುಂಬದ ಐವರು ಸಾವಿಗೀಡಾದ ದಾರುಣ ಘಟನೆ ಮಂಡ್ಯ ಜಿಲ್ಲೆಯ ದೊಡ್ಡಕೊತ್ತಗೆರೆ ಕಾಲುವೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮಂಡ್ಯ ತಾಲೂಕಿನ ದೊಡ್ಡಕೊತ್ತಗೆರೆ ಬಳಿ ಈ ಘಟನೆ ನಡೆದಿದ್ದು, ನೀರಪಾಲಾದವರು ಬೆಂಗಳೂರು ನೀಲಸಂದ್ರ ಮೂಲದವರು ಎನ್ನಲಾಗಿದೆ. ರಂಜಾನ್ ಬಳಿಕ ಬಸರಾಳು ಸಮೀಪದ ಹಲ್ಲೇಗೆರೆ ಗ್ರಾಮದ ನೆಂಟರ ಮನೆಗೆ ಆಗಮಿಸಿದ್ದ ವೇಳೆ ಈ ದುರ್ಘಟನೆ … Continued

ಟಿಪ್ಪು ಹೊಡೆದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆಯಬೇಕು ಎಂದ ಸಚಿವ ಅಶ್ವತ್ಥ ನಾರಾಯಣ: ಹೊಡೆಯಲು ನೀವೇ ಕೋವಿ ಹಿಡಿದು ಬನ್ನಿ ಎಂದ ಸಿದ್ದರಾಮಯ್ಯ

ಮಂಡ್ಯ/ಬೆಂಗಳೂರು: ಬಿಜೆಪಿ ನಾಯಕ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕುರಿತು ಆಕ್ಷೇಪಾರ್ಹವಾಗಿ ಮಾತನಾಡಿ ಈಗ ಟೀಕೆಗೆ ಒಳಗಾಗಿದ್ದಾರೆ. ಮಂಡ್ಯದಲ್ಲಿ ಮತ ಬೇಟೆ ಆರಂಭಿಸಿರುವ ಬಿಜೆಪಿ ಸಚಿವ ಅಶ್ವತ್ಥ ನಾರಾಯಣ ‘ಟಿಪ್ಪುವನ್ನು ಹೊಡೆದು ಹಾಕಿದ ಹಾಗೆ ಸಿದ್ದರಾಮಯ್ಯನನ್ನು ಹೊಡೆದು ಹಾಕಬೇಕು’ ಎಂದು ಹೇಳಿ ಚರ್ಚೆಗೆ ಗ್ರಾಸವಾಗಿದ್ದಾರೆ. ಮಂಡ್ಯದಲ್ಲಿ … Continued

ತಾಲೂಕು ಕಚೇರಿಯಲ್ಲೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೆ ಯತ್ನ

ಮಂಡ್ಯ : ತಾಲೂಕು ಕಚೇರಿಯಲ್ಲೇ ಕುಡುಗೋಲಿನಿಂದ ದಾಳಿ ನಡೆಸಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಲು ಯತ್ನಿಸಿದ ಭೀಕರ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಚೆನ್ನರಾಜು ಎಂದು ಗುರುತಿಸಲಾಗಿದೆ. ಹಲ್ಲೆ ನಡೆಸಿದಾತ ನಂದನ ಎಂದು ಹೇಳಲಾಗಿದೆ. ಹಲ್ಲೆಯಿಂದಾಗಿ ಚೆನ್ನರಾಜು ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಡ್ಯ ಹಲ್ಲೆಗೊಳಗಾದ ಚೆನ್ನಾರಾಜು ಹಾಗೂ … Continued

ಒಂದು ಕಡೆ ಸ್ಪರ್ಧಿಸಿದರೆ ಬಲವಿಲ್ಲ… ಎರಡು ಕಡೆ ಸ್ಪರ್ಧಿಸಬೇಕು : ಸಿದ್ದರಾಮಯ್ಯಗೆ ರಾಜಕೀಯ ಭವಿಷ್ಯ ನುಡಿದ ಮನೆ ದೇವರು

ಮಂಡ್ಯ: ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಫರ್ಧಿಸುವುದಾಗಿ ಘೋಷಣೆ ಮಾಡಿದ್ದರೂ ಇನ್ನೂ ಯಾವುದೂ ಫೈನಲ್‌ ಆಗಿಲ್ಲ. ತವರು ಕ್ಷೇತ್ರ ವರುಣಾ ಅಥವಾ ಕೋಲಾರ (Kolara) ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆ ಎಂಬುದರ ಬಗ್ಗೆ ಸಿದ್ದರಾಮಯ್ಯರೇ ಗೊಂದಲದಲ್ಲಿ ಇದ್ದಂತೆ ಕಾಣುತ್ತಿದೆ. ಇದೇ ಹೊತ್ತಿನಲ್ಲಿ ಸಿದ್ದರಾಮಯ್ಯ ಅವರ ಮನೆ ದೇವರು ಅವರ ರಾಜಕೀಯ ಭವಿಷ್ಯ ನುಡಿದಿದೆ. ಸಿದ್ದರಾಮಯ್ಯ ಅವರ ಮನೆ … Continued

ಹಾಸ್ಟೆಲ್ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಶಿಕ್ಷಕನನ್ನು ಕೊಠಡಿಯಲ್ಲಿ ಕೂಡಿ ಹಾಕಿ ಥಳಿಸಿದ ವಿದ್ಯಾರ್ಥಿನಿಯರು…!

ಮಂಡ್ಯ: ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಮುಖ್ಯ ಶಿಕ್ಷಕನೋರ್ವನಿಗೆ ವಿದ್ಯಾರ್ಥಿನಿಯರೆಲ್ಲ ಸೇರಿ ಧರ್ಮದೇಟು ನೀಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ವರದಿಯಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿರುವ ವಿದ್ಯಾರ್ಥಿನಿಯರ ನಿಲಯದಲ್ಲಿ ಮುಖ್ಯಶಿಕ್ಷಕನೋರ್ವ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಹೇಳಲಾಗಿದೆ. ಇದರಿಂದ ನೊಂದ ವಿದ್ಯಾರ್ಥಿನಿಯರೆಲ್ಲ ಸೇರಿ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪ್ರೌಢ … Continued

ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ಮಂಡ್ಯ: ತಾಯಿಯೊಬ್ಬಳು ತನ್ನ ಮೂವರು ಮಕ್ಕಳನ್ನು ವಿಷವುಣಿಸಿ ಕೊಂದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮದೊದೂರಿನ ಗ್ರಾಮದಲ್ಲಿ ನಡೆದಿದೆ. ತಾಯಿ ಉಸ್ನಾ ಕೌಸರ್‌, ತನ್ನ ಮಕ್ಕಳಾದ ಹಾರಿಸ್‌(7), ಆಲಿಸಾ (4), ಫಾತಿಮಾ(2)ಗೆ ವಿಷವುಣಿಸಿ ಅವರು ಸಾವಿಗೀಡಾದ ನಂತರ ತಾನೂ ಸಹ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವೃತ್ತಿಯಲ್ಲಿ ಕಾರ್ … Continued

ಕೆರೆ ಕಟ್ಟೆಗಳ ನಿರ್ಮಾಣದ ಸರದಾರ, ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ ನಿಧನ

ಮಂಡ್ಯ: 16 ಕೆರೆಗಳನ್ನು ನಿರ್ಮಿಸುವ ಮೂಲಕ ದೇಶದ ಗಮನ ಸೆಳೆದಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡ (83) ಸೋಮವಾರ ಮುಂಜಾನೆ ನಿಧನರಾದರು. ಮೃತರು ಪತ್ನಿ ಇಬ್ಬರು ಗಂಡು ಮಕ್ಕಳು. ಪುತ್ರಿ ಹಾಗೂ ಅಪಾರ ಬಂಧುಬಳಗ-ಅಭಿಮಾನಿಗಳನ್ನು ಅಗಲಿದ್ದಾರೆ. ಕುಂದೂರು ಬೆಟ್ಟದಲ್ಲಿ ಅಂತರ್ಜಲ ವೃದ್ಧಿಗಾಗಿ ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎಂದೇ ಖ್ಯಾತಿ … Continued

ಭಾರತ ಜೋಡೋ ಯಾತ್ರೆಯಲ್ಲಿ ರಾಹುಲ್‌ ಗಾಂಧಿ-ಸಿದ್ದರಾಮಯ್ಯ ರನ್ನಿಂಗ್‌ ರೇಸ್‌ | ವೀಕ್ಷಿಸಿ

ಮಂಡ್ಯ: ಇಳಿ ವಯಸ್ಸಿನಲ್ಲಿಯೂ ಉತ್ಸಾಹ ಭರಿತವಾಗಿಯೇ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿರುವಂತ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಜೊತೆ ಭಾರತ್‌ ಜೋಡೋ ಯಾತ್ರೆಯಲ್ಲಿ ರನ್ನಿಂಗ್‌ ಮಾಡಿದ್ದಾರೆ…! ಈ ದೃಶ್ಯಾವಳಿಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಟ್ವೀಟ್‌ ಮಾಡಿದೆ.ಜಗ್ಗದ, ಕುಗ್ಗದ ಉತ್ಸಾಹ ನಮ್ಮದು, ನುಗ್ಗುವುದೊಂದೇ ದ್ಯೇಯ ನಮ್ಮದು, ನಡೆದಷ್ಟೂ ನೂರ್ಮಡಿಯಾಗುತ್ತಿರುವ … Continued