ಬೆಂಗಳೂರಿಗೆ ಕಾವೇರಿ ನೀರು ಪೂರೈಸುವ ಪಂಪ್‌ಹೌಸ್‌ಗೆ ನುಗ್ಗಿದ ನೀರು: ಕಾವೇರಿ ನೀರು ಪೂರೈಕೆಗೆ ಎರಡು ದಿನ ತೊಂದರೆ

ಬೆಂಗಳೂರು: ಕಾವೇರಿ ನದಿಯಿಂದ ನಗರಕ್ಕೆ ನೀರನ್ನು ಮೇಲಕ್ಕೆ ಎತ್ತುವ ಪಂಪಿಂಗ್ ಸ್ಟೇಷನ್ ಮಂಡ್ಯದಲ್ಲಿ ಮುಳುಗಿರುವ ಕಾರಣ ಬೆಂಗಳೂರಿನ ಕೆಲವು ಭಾಗಗಳಲ್ಲಿ ಕುಡಿಯುವ ನೀರು ಸರಬರಾಜು ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಮಳವಳ್ಳಿ ಟಿಕೆ ಹಳ್ಳಿ ನೀರು ಸರಬರಾಜು ಘಟಕ ಜಲಾವೃತವಾಗಿದೆ. ಹೀಗಾಗಿ ಯಂತ್ರೋಪಕರಣಗಳು ನೀರಲ್ಲಿ ಮುಳುಗಡೆಯಾಗಿದೆ. ನೀರನ್ನು ಹೊರಹಾಕಲು ಹಾಗೂ ನೀರಿನಿಂದ ಯಂತ್ರ ಮೇಲೆತ್ತಲು ಸಿಬ್ಬಂದಿ ಪರದಾಡುತ್ತಿದ್ದಾರೆ. ಹೀಗಾಗಿ … Continued

ಮಂಡ್ಯ: ಆಟೊ- ಕಾರು ಮಧ್ಯೆ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲಿಯೇ ಮೃತಪಟ್ಟ ಮಂಡ್ಯ ಜಿಲ್ಲೆಯ ಮಳವಳ್ಳಿ ಹೊರವಲಯದ ಕಣಿಗಲ್ ಗೇಟ್ ಬಳಿ ಬುಧವಾರ ರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ವೇಗವಾಗಿ ಬಂದ ಕಾರು, ಆಟೋಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಆಟೋದಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ರವಿಕುಮಾರ(50), ಭಾಸ್ಕರ (48) ಮತ್ತು ಆಟೊ … Continued

ಲಾರಿ-ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ

ಮಂಡ್ಯ: ಜಿಲ್ಲೆಯ ನಾಗಮಂಗಲ ಹೊರವಲಯದ ಚಾಮರಾಜನಗರ-ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯ ಎಂ.ಹೊಸೂರು ಗೇಟ್ ಬಳಿ ಶನಿವಾರ ರಾತ್ರಿ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಹಾಗೂ ಮತ್ತೋರ್ವರ ಸ್ಥಿತಿ ಗಂಭಿರವಾಗಿದೆ ಎಂದು ವರದಿಯಾಗಿದೆ. ಮೃತರನ್ನು ನಾಗಮಂಗಲ ತಾಲೂಕಿನ ಬೀರೇಶ್ವರಪುರದ ದೇವರಾಜು, ಪಾಂಡವಪುರ ತಾಲ್ಲೂಕಿನ ವದೇಸಮುದ್ರ ಗ್ರಾಮದ ನಿವಾಸಿ, ಕನಗನಮರಡಿ ವೃತ್ತದ ಗ್ರಾಮ … Continued

ಮಾಹಿತಿ ನೀಡಲು ತಡಮಾಡಿದ ಪ್ರಾಂಶುಪಾಲರಿಗೆ ಕಪಾಳಮೋಕ್ಷ ಮಾಡಿದ ಶಾಸಕ

ಮಂಡ್ಯ : ಮಂಡ್ಯ ನಗರದ ಸರಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲರಿಗೆ ಮಂಡ್ಯ ಶಾಸಕ, ಜೆಡಿಎಸ್ ನಾಯಕ ಎಂ. ಶ್ರೀನಿವಾಸ ಕಪಾಳಮೋಕ್ಷ ಮಾಡಿದ ಘಟನೆ ವರದಿಯಾಗಿದೆ. ಮಂಡ್ಯದ ಉನ್ನತೀಕರಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಐಟಿಐ ಕಾಲೇಜು ಉದ್ಘಾಟನೆ ವೇಳೆ ಶಾಸಕ ಎಂ. ಶ್ರೀನಿವಾಸ ಕೇಂದ್ರದ ಪ್ರಾಂಶುಪಾಲ ನಾಗಾನಂದ ಅವರಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಐಟಿಐ ಕೇಂದ್ರಕ್ಕೆ ಆಗಮಿಸಿದ … Continued

ಬೆಚ್ಚಿ ಬೀಳಿಸಿದ ಘಟನೆ: ಒಂದೇ ರೀತಿಯಲ್ಲಿ ಕತ್ತರಿಸಿದ ಇಬ್ಬರು ಮಹಿಳೆಯರ ಅರ್ಧ ಶವಗಳು ಬೇರೆ ಬೇರೆ ಕಡೆ ಪತ್ತೆ..!

ಬೆಚ್ಚಿ ಬೀಳಿಸುವ ಘಟನೆ: ಇಬ್ಬರು ಮಹಿಳೆಯರ ಅರ್ಧ ದೇಹಗಳು ಪತ್ತೆ ಮಂಡ್ಯ: ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಮಹಿಳೆಯರನ್ನು ಬೀಭತ್ಸವಾಗಿ ಕೊಲೆ ಮಾಡಿ ಅರ್ಧ ದೇಹ ತುಂಡರಿಸಲ್ಪಟ್ಟ ರೀತಿಯಲ್ಲಿ ಶವಗಳು ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಪಾಂಡವಪುರ ತಾಲೂಕಿನಲ್ಲಿ ಒಬ್ಬ ಮಹಿಳೆಯ ಅರ್ಧ ಶವ, ಶ್ರೀರಂಗಪಟ್ಟಣ ತಾಲೂಕಿನಲ್ಲಿ ಮತ್ತೊಬ್ಬ ಮಹಿಳೆಯ ಅರ್ಧ ಶವ ಪತ್ತೆಯಾಗಿದೆ. ಪಾಂಡವಪುರ ತಾಲೂಕಿನ … Continued

ಮಂಡ್ಯದಲ್ಲಿ ಮಗಳ ಕೊಳೆತ ಶವದ ಜೊತೆ 4 ದಿನ ಕಳೆದ ತಾಯಿ…!

ಮಂಡ್ಯ: ನಾಲ್ಕು ದಿನದ ಹಿಂದೆ ಮೃತಪಟ್ಟ ಮಗಳ ಶವದ ಪಕ್ಕದಲ್ಲೇ ತಾಯಿ ಮಲಗಿರುವ ಘಟನೆ ಮಂಡ್ಯ ನಗರದ ಹಾಲಹಳ್ಳಿ ಬಡಾವಣೆಯ ಹೊಸ ತಮಿಳು ಕಾಲೋನಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಹಾಲಹಳ್ಳಿ ಬಡಾವಣೆಯ ರೂಪಾ (30) ಎಂಬ ಮಹಿಳೆ ನಾಲ್ಕು ದಿನಗಳ ಹಿಂದೆ ಮನೆಯಲ್ಲಿಯೇ ಮೃತಪಟ್ಟಿದ್ದರು. ಕಾರಣ ತಿಳಿದಿಲ್ಲ. ಆದರೆ ಮಗಳ ಶವದ ಮುಂದೆಯೇ ತಾಯಿ ನಾಗಮ್ಮ … Continued

ಮೈಸೂರು-ಧಾರವಾಡ ರೈಲಿನಲ್ಲಿ ಮಧ್ಯರಾತ್ರಿ  ಕಾಣಿಸಿಕೊಂಡ ಬೆಂಕಿ

ಮಂಡ್ಯ: ಮೈಸೂರು-ಧಾರವಾಡ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಕೂದಲೆಳೆ ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ ಎಂದು ಹೇಳಲಾಗಿದೆ. ರೈಲು ರಾತ್ರಿ 10:30ಕ್ಕೆ ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿತ್ತು. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ರಾತ್ರಿ 12 ಗಂಟೆ ಸುಮಾರಿಗೆ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ತಕ್ಷಣವೇ ಚಾಲಕ ರೈಲನ್ನು ನಿಲ್ಲಿಸಿದ್ದರಿಂದ ಅನಾಹುತ … Continued

ಬೀಗ ಒಡೆದು ಅಂಗನವಾಡಿಗೆ ನುಗ್ಗಿ, ಅಡುಗೆ ಮಾಡಿ ಊಟ ಮುಗಿಸಿ, ಕಥೆ ಬರೆದಿಟ್ಟು ಹೋದ ವಿಶಿಷ್ಟ ಕಳ್ಳ…!

ಮಂಡ್ಯ: ವ್ಯಕ್ತಿಯೊಬ್ಬ ರಾತ್ರಿ ವೇಳೆ ಅಂಗನವಾಡಿಗೆ ನುಗ್ಗಿ ಅಲ್ಲಿದ್ದ ವಸ್ತುಗಳನ್ನು ಬಳಸಿ ಅಡುಗೆ ಮಾಡಿಕೊಂಡು ಊಟ ಮಾಡಿ, ಕಥೆ, ಕವನ ಗೀಚಿ ಹೋಗಿರುವ ವಿಚಿತ್ರ ಘಟನೆ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹೆಬ್ಬಣಿ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಫೆಬ್ರವರಿ 22ರ ರಾತ್ರಿ ಕಳ್ಳತನ ಮಾಡಲು ವ್ಯಕ್ತಿಯೊಬ್ಬ ಅಂಗನವಾಡಿ ಬೀಗ ಮುರಿದು ಒಳಹೊಕ್ಕಿದ್ದಾನೆ. ಒಳಗಿದ್ದ ಬೀರುವಿನ ಬೀಗ … Continued

ನಾಲ್ವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಬರ್ಬರ ಕೊಲೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಗ್ರಾಮ ಬಜಾರ್‌ ಬೈಲ್‌ನಲ್ಲಿ ಒಂದೇ ಕುಟುಂಬದ ಐವರನ್ನು ಕೊಲೆ ಮಾಡಿದ್ದ ಬಗ್ಗೆ ವರದಿಯಾಗಿದೆ. ನಾಲ್ವರು ಮಕ್ಕಳು, ಹಾಗೂ ಓರ್ವ ಮಹಿಳೆಯನ್ನು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಮೃತರನ್ನು ಲಕ್ಷ್ಮೀ(26), ರಾಜ್(12), ಕೋಮಲ್(7), ಕುನಾಲ್(4), ಗೋವಿಂದ(8) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕೆಆರ್‌ಎಸ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ … Continued

ಮಂಡ್ಯ: ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿಗೆ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ ಮುಖ್ಯ ಶಿಕ್ಷಕಿ…!

ಮಂಡ್ಯ: ಶಾಲೆಗೆ ಮೊಬೈಲ್ ತಂದಿದ್ದ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕಿ ಅಮಾನವೀಯವಾಗಿ ನಡೆದುಕೊಂಡ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕಿ ಅಸಭ್ಯವಾಗಿ ನಡೆದುಕೊಂಡಿದ್ದು, ವಿದ್ಯಾರ್ಥಿನಿ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಾರದ ಹಿಂದೆಯೇ ಈ … Continued