ಮಂಡ್ಯ: ತಮಿಳುನಾಡು ದೇವಾಲಯಗಳ ಪ್ರವಾಸಕ್ಕೆ ತೆರಳಿದ್ದ 30 ಮಹಿಳೆಯರಿಗೆ ಕೋವಿಡ್ ಸೋಂಕು

ಮಂಡ್ಯ: ತಮಿಳುನಾಡಿನ ಓಂ ಶಕ್ತಿ ದೇವಾಲಯಕ್ಕೆ ಪ್ರವಾಸ ಕೈಗೊಂಡಿದ್ದ ಮಂಡ್ಯ ಜಿಲ್ಲೆಯ 30 ಮಹಿಳೆಯರಿಗೆ ಕೋವಿಡ್ 19 ಸೋಂಕು ದೃಢವಾಗಿದೆ. ಕಳೆದ ವಾರ ಶ್ರೀರಂಗಪಟ್ಟಣದ ವಿವಿಧ ಗ್ರಾಮಗಳಿಂದ ಆರು ಬಸ್ ಗಳಲ್ಲಿ ಮಹಿಳಾ ಭಕ್ತರು ತಮಿಳುನಾಡಿನ ಓಂ ಶಕ್ತಿ ದೇವಾಲಯಕ್ಕೆ ತೆರಳಿದ್ದರು. ಈಗಾಗಲೇ ನಾಲ್ಕು ಬಸ್ ಗಳು ವಾಪಸ್ಸು ಬಂದಿವೆ. ಬಂದವರಲ್ಲಿ 30ಕ್ಕೂ ಹೆಚ್ಚು ಮಂದಿಗೆ … Continued

ಭೀಕರ ಅಪಘಾತ: ಒಂದೇ ಕುಟುಂಬದ ಐವರ ದುರ್ಮರಣ

ಮಂಡ್ಯ: ಒಂದೇ ಕುಟುಂಬದ ಐವರು ಭೀಕರ ಅಪಘಾತದಲ್ಲಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಗ್ರಾಮದ ಗೇಟ್ ಬಳಿ ನಡೆದ ಬಗ್ಗೆ ವರದಿಯಾಗಿದೆ. ದಡದಪುರ ಗ್ರಾಮದ ಮುತ್ತಮ್ಮ(45), ಮಗಳು ಬಸಮ್ಮಣಿ(30), ಮಗ ವೆಂಕಟೇಶ(25), ಬಸಮ್ಮಣಿ ಅವರ ಮಕ್ಕಳಾದ ಚಾಮುಂಡೇಶ್ವರಿ (8) ಹಾಗೂ, 2 ವರ್ಷದ ಗಂಡು ಮಗು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮುತ್ತಮ್ಮ … Continued

ಮಂಡ್ಯ: ಸಂಗಮದಲ್ಲಿ ಪುನೀತ್‌ ರಾಜಕುಮಾರ 11ನೇ ದಿನದ ಕಾರ್ಯ ಮಾಡಿದ ವಿನೋದ್ ರಾಜ್

ಮಂಡ್ಯ: ನಟ ಪುನೀತ್ ರಾಜ್ ಕುಮಾರ್ ಅಕಾಲಿಕವಾಗಿ ನಿಧನರಾಗಿ ಇಂದಿಗೆ (ಸೋಮವಾರಕ್ಕೆ) 11ನೇ ದಿನ. ಕುಟುಂಬಸ್ಥರು ಅವರ ಸಮಾಧಿ ಸ್ಥಳದಲ್ಲಿ 11ನೇ ದಿನದ ಕಾರ್ಯಕ್ರಮ ನೆರವೇರಿಸಿದರೆ ಶ್ರೀರಂಗ ಪಟ್ಟಣದ ಗಂಜಾಂ ಬಳಿಯ ಸಂಗಮ ಕ್ಷೇತ್ರದಲ್ಲಿ ನಟ ವಿನೋದ್ ರಾಜ್ ಅವರು ಅಪರ ಕರ್ಮ ಕಾರ್ಯವನ್ನು ನೆರವೇರಿಸಿದ್ದಾರೆ. ಇಂದು ಪುನೀತ್ ರಾಜ್ ಕುಮಾರ್ ನಿಧರಾಗಿ 11ನೇ ದಿನದ … Continued

ಫಾಲ್ಸ್ ನಿಂದ ಬಿದ್ದು ಇಬ್ಬರು ಯುವಕರು ಸಾವು

ಮಂಡ್ಯ: ವಾರಾಂತ್ಯದ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಇಬ್ಬರು ಯುವಕರು ಜಲಪಾತದಲ್ಲಿ ಬಿದ್ದು ಮೃತಪಟ್ಟ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಗಾಣಾಳು ಜಲಪಾತದಲ್ಲಿ ನಡೆದಿದೆ. ಬೆಂಗಳೂರಿನ ಎಂಎಸ್ ಪಾಳ್ಯದ ಶಾಮ್‍ವೆಲ್(21), ಸಿಬಿಲ್(21) ಮೃತಪಟ್ಟವರು. ಇವರಿಬ್ಬರು ಸ್ನೇಹಿತರು ಬೈಕ್‍ನಲ್ಲಿ ಪ್ರವಾಸಕ್ಕೆಂದು ಗಾಣಾಳು ಫಾಲ್ಸ್‌ಗೆ ಬಂದಿದ್ದಾರೆ. ಈ ವೇಳೆ ಇವರು ಕಾಲು ಜಾರಿ ಫಾಲ್ಸ್‌ನಿಂದ ಕೆಳಗೆ ಬಿದ್ದು, ಮೃತಪಟ್ಟಿರಬಹುದು … Continued