ಕಾಶ್ಮೀರ ದೇಶದ ಭಾಗವೆಂದು ಪರಿಗಣಿಸದವರು ಕಾಂಗ್ರೆಸ್‌ನಲ್ಲಿ ಇರಬೇಕೇ: ಕಾಂಗ್ರೆಸ್ಸಿಗೆ ಅದೇ ಪಕ್ಷದ ನಾಯಕನ ಪ್ರಶ್ನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಭಾಗವೆಂದು ಪರಿಗಣಿಸದವರು ಪಂಜಾಬ್ ಕಾಂಗ್ರೆಸ್‌ನಲ್ಲಿ ಇರಬೇಕೇ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್‌ ನಾಯಕ ಮನೀಷ್ ತಿವಾರಿ ಸೋಮವಾರ ಪಕ್ಷವನ್ನುಒತ್ತಾಯಿಸಿದ್ದಾರೆ. ಈ ರೀತಿಯ ಜನರು ಈ ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ಹುತಾತ್ಮರನ್ನು ಅಣುಕಿಸುತ್ತಾರೆ ಎಂದು ಅವರು ಟೀಕಿಸಿದ್ದಾರೆ. ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ … Continued