ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರ ಚಿಕ್ಕಪ್ಪನ ಮಗ ಹಾಗೂ ಬಿಜೆಪಿ ನಾಯಕ ವರುಣ್ ಗಾಂಧಿ ಅವರು ಉತ್ತರ ಪ್ರದೇಶದ ಗಾಂಧಿ ಮನೆತನದ ಭದ್ರಕೋಟೆ ರಾಯ್ ಬರೇಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ತಮ್ಮ ಪಕ್ಷ ನೀಡಿದ್ದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿಯು ಪ್ರಸ್ತಾವನೆ ಮುಂದಿಟ್ಟ ನಂತರ ಒಂದು ವಾರದವರೆಗೆ … Continued

ಲೋಕಸಭೆ ಚುನಾವಣೆ : 111 ಅಭ್ಯರ್ಥಿಗಳ ಬಿಜೆಪಿಯ 5ನೇ ಪಟ್ಟಿ ಬಿಡುಗಡೆ, ಕಂಗನಾ ರಣಾವತ್‌, ಅರುಣ ಗೋವಿಲಗೆ ಟಿಕೆಟ್‌, ವರುಣ ಗಾಂಧಿಗೆ ನಿರಾಕರಣೆ ; ಸಂಪೂರ್ಣ ಪಟ್ಟಿ…

ನವದೆಹಲಿ: ಬಿಜೆಪಿ ಭಾನುವಾರ 111 ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇಂದ್ರ ಸಚಿವರಾದ ಅಶ್ವಿನಿಕುಮಾರ ಚೌಬೆ ಮತ್ತು ಜನರಲ್‌ ವಿ ಕೆ ಸಿಂಗ್ ಹಾಗೂ ಸಂಸದ ವರುಣ ಗಾಂಧಿ ಅವರನ್ನು ಕೈಬಿಡಲಾಗಿದೆ. ಉತ್ತರ ಪ್ರದೇಶದ ಒಂಬತ್ತು, ಗುಜರಾತ್‌ನಲ್ಲಿ ಐದು, ಒಡಿಶಾದಲ್ಲಿ 4 ಮತ್ತು ಬಿಹಾರ, ಕರ್ನಾಟಕ ಮತ್ತು ಜಾರ್ಖಂಡ್‌ನಲ್ಲಿ ತಲಾ ಮೂವರು ಸೇರಿದಂತೆ ಇತ್ತೀಚಿನ … Continued

ಆನೆ ಹತ್ಯೆ ಆರೋಪಿಗಳ ರಕ್ಷಣೆಗೆ ಪ್ರಜ್ವಲ್‌ ರೇವಣ್ಣ ಯತ್ನಿಸಿದ ಆರೋಪ: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಮನೇಕಾ ಗಾಂಧಿ

ಬೆಂಗಳೂರು:  ಕೇಂದ್ರದ ಮಾಜಿ ಸಚಿವೆ ಹಾಗೂ ಸಂಸದೆ ಮನೇಕಾ ಗಾಂಧಿ ಅವರು ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಅರಣ್ಯ ಇಲಾಖೆಯ ಗಂಭೀರ ಪ್ರಕರಣದಲ್ಲಿ ಆರೋಪಿಗಳ ರಕ್ಷಣೆಗೆ ಪ್ರಜ್ವಲ್‌ ರೇವಣ್ಣ ಒತ್ತಡ ಹೇರಿದ್ದಾರೆ ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ. ಇತ್ತೀಚೆಗೆ ಹಾಸನ ಜಿಲ್ಲೆಯ ವೀರಾಪುರ ಗ್ರಾಮದಲ್ಲಿ ಜಮೀನುಗಳಿಗೆ ನುಗ್ಗಿ … Continued