ಮಂಗಳೂರು ಆಟೋ ಸ್ಫೋಟ ಘಟನೆ: ಶಾರಿಕ್ ಗುರುತು ಪತ್ತೆ ಹಚ್ಚಲು ಮಂಗಳೂರಿಗೆ ಆಗಮಿಸಿದ ಹೆತ್ತವರು

ಮಂಗಳೂರು: ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿರುವ ಶಾರೀಕ್‌‌ನ ಗುರುತು ಪತ್ತೆ ಹಚ್ಚಲು ಕುಟುಂಬಸ್ಥರನ್ನು ಶಿವಮೊಗ್ಗದಿಂದ ಮಂಗಳೂರಿನ ಆಸ್ಪತ್ರೆಗೆ ಪೊಲೀಸರು ಕರೆತಂದಿದ್ದಾರೆ. ಶಂಕಿತ ಶಾರೀಕ್ ಗುರುತು ಪತ್ತೆಗೆ ಮೂವರು ಮಹಿಳೆಯರು ಆಗಮಿಸಿದ್ದು, ಮಹಿಳೆಯಯೊಂದಿಗೆ ಪ್ರಕರಣದ ತನಿಖಾಧಿಕಾರಿಯಾಗಿರುವ ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ಪರಮೇಶ್ವರ್ ಹೆಗ್ಡೆ ಕೂಡ ಆಗಮಿಸಿದ್ದಾರೆ. ಆಸ್ಪತ್ರೆಗೆ … Continued

ಮಂಗಳೂರು : ಆಟೋದಲ್ಲಿ ನಿಗೂಢ ಸ್ಪೋಟ ಪ್ರಕರಣ…ಎಡಿಜಿಪಿ ಹೇಳಿದ್ದೇನೆಂದರೆ…

ಮಂಗಳೂರು: ಕಂಕನಾಡಿ ಸಮೀಪ ಆಟೋರಿಕ್ಷಾದಲ್ಲಿ ಸಂಭವಿಸಿದ ನಿಗೂಢ ಸ್ಪೋಟಕ್ಕೆ ಸಂಬಂಧಿಸಿದಂತೆ, ಆಟೋದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಬೇರೆಡೆ ಹೋಗಿ ಬಾಂಬ್​ ಬ್ಲಾಸ್ಟ್​​ ಮಾಡುವ ಉದ್ದೇಶ ಹೊಂದಿದ್ದ. ಆದರೆ ಆಕಸ್ಮಿಕವಾಗಿ ಆಟೋದಲ್ಲಿ ಅದು ಬ್ಲಾಸ್ಟ್​​ ಆಗಿದೆ ಎಂದು ಎಡಿಜಿಪಿ ಅಲೋಕ​​ಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಏರ್​ಪೋರ್ಟ್​​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ಪ್ರಕರಣದಲ್ಲಿ ಇರುವುದು ಯಾರು ಎಂಬ ಮಾಹಿತಿ … Continued