ಲೈಂಗಿಕ ಕಿರುಕುಳ ಪ್ರಕರಣ: ತಲೆಮರೆಸಿಕೊಂಡಿದ್ದ ನ್ಯಾಯವಾದಿ ರಾಜೇಶ್ ಕೋರ್ಟಿಗೆ ಶರಣು

ಮಂಗಳೂರು:ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ, ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಮಂಗಳೂರಿನ ಲೋಕಾಯುಕ್ತ ವಿಭಾಗದ ವಿಶೇಷ ಸರ್ಕಾರಿ ಅಭಿಯೋಜಕರಾಗಿದ್ದ ಕೆ.ಎಸ್.ಎನ್ ರಾಜೇಶ್ ಸೋಮವಾರ, ಡಿ. 20 ರಂದು ಕೋರ್ಟಿಗೆ ಶರಣಾಗಿದ್ದಾರೆ. ಇಲ್ಲಿನ 3 ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಅವರು ಶರಣಾಗಿದ್ದಾರೆ. ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ … Continued

ಹೊಳೆಯಲ್ಲಿ ಈಜಲು ಹೋಗಿ ಮೂವರು ವಿದ್ಯಾರ್ಥಿಗಳು ನೀರುಪಾಲು

ಹೆಬ್ರಿ : ಶಿವಪುರ ಗ್ರಾಮದ ಭಟ್ರಾಡಿ ಹೊಳೆಗೆ ಈಜಲು ಹೋದ ವಿದ್ಯಾರ್ಥಿಗಳಲ್ಲಿ ಮೂವರು ನೀರುಪಾಲದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದ ಬಗ್ಗೆ ವರದಿಯಾಗಿದೆ. ಈಜಲು ಹೋದ ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು ಮೃತರನ್ನು ಸುದರ್ಶನ್ (16), ಸೋನಿತ್ (17) ಹಾಗೂ ಕಿರಣ್ (16) ಎಂದು ಗುರುತಿಸಲಾಗಿದೆ. ಸ್ಥಳೀಯರ ಸಹಕಾರದಿಂದ … Continued

ಮಗುವಿಗೆ ಜನ್ಮ ನೀಡಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ !

ಮಂಗಳೂರು: ಎಸ್ಎಸ್ಎಲ್ಸಿ ಕಲಿಯುತ್ತಿರುವ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಅಪ್ರಾಪ್ತೆ ಬಾಲಕಿ ಗರ್ಭ ಧರಿಸಲು ಕಾರಣನಾದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 10ನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿನಿಯ ಉದರದಲ್ಲಿ ಗೆಡ್ಡೆ ಬೆಳೆದಿದೆ ಎಂದು ತಿಳಿದು ಹೆತ್ತವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವೈದ್ಯರು ಪರೀಕ್ಷೆ ನಡೆಸಿದಾಗ ವಿದ್ಯಾರ್ಥಿನಿ ಗರ್ಭಿಣಿ ಎಂದು ತಿಳಿದು ಬಂದಿದೆ. … Continued

ಅಪ್ಪ ಮಾಡಿದ ಫೈರಿಂಗ್‌ನಿಂದ ಮಗನಿಗೇ ಗುಂಡೇಟು..!

ಮಂಗಳೂರು: ಅಪ್ಪನಿಂದಲೇ ಮಗನ ಮೇಲೆ ಫೈರಿಂಗ್ ನಡೆದ ಘಟನೆ ನಗರದ ಮೋರ್ಗನ್ಸ್ ಗೇಟ್ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ.೧ ಮೋರ್ಗನ್ಸ್ ಗೇಟ್ ಬಳಿ ಅಪ್ಪನಿಂದಲೇ ಮಗನ ಮೇಲೆ ಶೂಟೌಟ್ ನಡೆದಿದೆ. ಬಾಲಕ ಸುಧೀಂದ್ರ (14) ಎಂಬಾತನ ತಲೆಗೆ ಗುಂಡು ತಗುಲಿದೆ ಎನ್ನಲಾಗಿದ್ದು, ಆತ ಗಂಭೀರವಾಗಿ ಗಾಯಗೊಂಡಿದ್ದಾನೆ. ಉದ್ಯಮಿಯ ಕಚೇರಿಯಲ್ಲಿಯೇ ಘಟನೆ ನಡೆದಿದ್ದು ಕೆಲಸಗಾರರ ನಡುವಿನ ಗೊಂದಲದ … Continued

ಹೇರ್‌ಬ್ಯಾಂಡ್‌ನಲ್ಲಿ ಚಿನ್ನ ಸಾಗಾಟ : ಏರ್‌ಪೋರ್ಟ್‌ನಲ್ಲಿ ವಶ

ಮಂಗಳೂರು : ಹೇರ್‌ಬ್ಯಾಂಡ್‌ನಲ್ಲಿ ಚಿನ್ನ ಸಾಗಾಟ ಮಾಡುವವನನ್ನು ಮಂಗಳೂರಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದಾರೆ. ಮತ್ತೊಂದು ಪ್ರಕರಣವನ್ನೂ ಭೇದಿಸಿದ್ದಾರೆ. ಎರಡು ಪ್ರಕರಣಗಳಿಂದ ಬರೋಬ್ಬರಿ 21 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ದುಬೈನಿಂದ ಬಂದಿದ್ದ ಮುರುಡೇಶ್ವರದ ವ್ಯಕ್ರಿಯೋರ್ವರು ಮಹಿಳೆಯ ಹೇರ್‌ಬ್ಯಾಂಡ್‌ನಲ್ಲಿ ಚಿನ್ನ ಸಾಗಾಟ ಮಾಡುತ್ತಿರುವ ಕುರಿತು ಮಂಗಳೂರಿನ ಕಸ್ಟಮ್ಸ್‌ ಅಧಿಕಾರಿಗಳು ಮಾಹಿತಿಯ ಮೇರೆಗೆ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದಾರೆ. … Continued

ದಟ್ಟ ಮೋಡ-ಮಂಜು: ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಮಂಗಳೂರಿಗೆ..!

ಹುಬ್ಬಳ್ಳಿ: ದಟ್ಟವಾದ ಮೋಡ ಹಾಗೂ ಮಂಜಿನ ವಾತಾವರಣದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ವಿಮಾನ, ಮಂಗಳೂರು ಕಡೆಗೆ ಹಾರಾಟ ನಡೆಸಿದ ವಿದ್ಯಮಾನ ಶನಿವಾರ ಬೆಳಿಗ್ಗೆ ನಡೆದಿದೆ. ಶನಿವಾರ ಬೆಳಗ್ಗೆ ಸರಿಯಾಗಿ 7.20ಕ್ಕೆ ಆಗಮಿಸಿದ ಇಂಡಿಗೋ ವಿಮಾನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಆದರೆ ಶನಿವಾರ ಬೆಳಿಗ್ಗೆ ಹುಬ್ಬಳ್ಳಿ ನಗರ ಸುತ್ತಮುತ್ತ ದಟ್ಟ ಮಂಜು … Continued