ದೆಹಲಿ ವಿಮಾನ ನಿಲ್ದಾಣದಲ್ಲಿ ಐಎಸ್ ಭಯೋತ್ಪಾದನೆ ಸಂಚಿನ ಆರೋಪಿಯನ್ನು ಬಂಧಿಸಿದ ಎನ್ಐಎ: ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣಕ್ಕೂ ನಂಟು..?

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗುರುವಾರ ಕೀನ್ಯಾದ ನೈರೋಬಿಯಿಂದ ನವದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಮುಖ ಇಸ್ಲಾಮಿಕ್ ಸ್ಟೇಟ್ (ಐಎಸ್) ಭಯೋತ್ಪಾದಕ ಸಂಚುಕೋರನನ್ನು ಬಂಧಿಸಿದೆ. ಅರಾಫತ್ ಅಲಿ ಎಂಬಾತ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ತಕ್ಷಣ ಆತನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಭಾರತದಲ್ಲಿ ಭಯೋತ್ಪಾದನೆ ಮತ್ತು ಹಿಂಸಾಚಾರದ ಕೃತ್ಯಗಳನ್ನು ನಡೆಸಲು ಐಎಸ್‌ (IS) ISIS (ಇಸ್ಲಾಮಿಕ್ … Continued