ವೀಡಿಯೊ..| ಬಪ್ಪನಾಡು ಜಾತ್ರೆ ರಥೋತ್ಸವದ ವೇಳೆ ಮುರಿದುಬಿದ್ದ ತೇರು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ತೇರಿನ ಮೇಲ್ಭಾಗ ಕುಸಿದು ಬಿದ್ದ ಘಟನೆ ನಡೆದಿದೆ. ಆದರೆ ಅದೃಷ್ಟವಶಾತ್‌ ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯವಾಗಿಲ್ಲ. ಮುಲ್ಕಿ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ಶನಿವಾರ ಬೆಳಗಿನ … Continued

ಪ್ರಚೋದನಕಾರಿ ಹೇಳಿಕೆ : ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ ಐಆರ್‌

ಮಂಗಳೂರು : ಕಾಂಗ್ರೆಸ್ ನಾಯಕರೊಬ್ಬರು ನೀಡಿದ ದೂರಿನ ಹಿನ್ನಲೆಯಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ. ಮಾರ್ಚ್ 9 ರಂದು ವಿಎಚ್‌ಪಿ ಆಯೋಜಿಸಿದ್ದ ಕೊರಗಜ್ಜನ‌ ಆದಿಕ್ಷೇತ್ರಕ್ಕೆ ನಮ್ಮ‌ನಡೆ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡುವಾಗ, ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ … Continued

ವೀಡಿಯೊ | ಮಂಗಳೂರು : ಕಾರು ಗುದ್ದಿಸಿ ಯುವಕನ ಕೊಲ್ಲಲು ಯತ್ನ, ಆದರೆ ಡಿಕ್ಕಿಯಾಗಿ ಕಾಂಪೌಂಡಿನಲ್ಲಿ ತಲೆಕೆಳಗಾಗಿ ನೇತಾಡಿದ ಮಹಿಳೆ…!

ಮಂಗಳೂರು : ಬಿಎಸ್‌ಎನ್‌ಎಲ್‌ (BSNL) ನಿವೃತ್ತ ಉದ್ಯೋಗಿಯೊಬ್ಬರು ತಮ್ಮ ಕಾರನ್ನು ತಮ್ಮ ಪಕ್ಕದವ ಮನೆಯವರ ಮೋಟರ್‌ ಬೈಕ್‌ಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆಸಿ ಕೊಲ್ಲು ಪ್ರಯತ್ನಕ್ಕೆ ಮುಂದಾಗಿದ್ದು, ಆದರೆ ಅದರ ಬದಲು ಸಮೀಪ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಮಹಿಳೆ ಕಾಂಪೌಂಡ್​ ಮೇಲೆ ನೇತಾಡಿದ್ದಾರೆ. ಈ ಎದೆ ಝಲ್ ಎನಿಸುವಂಥ ಭೀಕರ … Continued

ಮಂಗಳೂರಲ್ಲಿ ವ್ಯಕ್ತಿ ಆತ್ಮಹತ್ಯೆ ; ಮಹಿಳಾ ಸಿಐಎಸ್ಎಫ್ ಅಧಿಕಾರಿ ವಿರುದ್ಧ ಶೋಷಣೆ ಆರೋಪ

ಮಂಗಳೂರು: ಸಿಐಎಸ್ಎಫ್ ಮಹಿಳಾ ಅಧಿಕಾರಿಯಿಂದ ವಂಚನೆ ಮತ್ತು ಶೋಷಣೆಗೆ ಒಳಗಾಗಿದ್ದೇನೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಮಂಗಳೂರಿನಲ್ಲಿ ಜೀವನವನ್ನೇ ಕೊನೆಗೊಳಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿಷೇಕ ಸಿಂಗ್ (40) ರಾವ್ ಮತ್ತು ರಾವ್ ಸರ್ಕಲ್ ಬಳಿಯ ಲಾಡ್ಜ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ 20 ನಿಮಿಷಗಳ … Continued

ಮಂಗಳೂರು | ಕೋಟೆಕಾರು ಬ್ಯಾಂಕ್‌ ದರೋಡೆ : ಮೂವರು ಆರೋಪಿಗಳ ಬಂಧನ

ಮಂಗಳೂರು : ಮಂಗಳೂರು ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ಎರಡು ದಿನಗಳ ಹಿಂದೆ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರು ಆರೋಪಿಗಳನ್ನು ತಮಿಳುನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ. ಮುಂಬೈ ಮೂಲದ ಗ್ಯಾಂಗ್ ನಿಂದ ದರೋಡೆಯಾಗಿದ್ದು, ತಮಿಳುನಾಡು ಮೂಲದ ಮುರುಗಂಡಿ ದೇವರ್, ಪ್ರಕಾಶ ಅಲಿಯಾಸ್ ಜೋಶ್ವಾ ,ಮನಿವೆನನ್ ಬಂಧಿತರು. ಬಂಧಿತರಿಂದ ಕಳ್ಳತನಕ್ಕೆ … Continued

ಮಂಗಳೂರು | ಬಂದೂಕು ತೋರಿಸಿ ಬ್ಯಾಂಕ್‌ ದರೋಡೆ ; ₹10 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿ

ಮಂಗಳೂರು : ಬೀದರಿನಲ್ಲಿ ಗುರುವಾರ ನಡೆದಿರುವ ಎಟಿಎಂ ವ್ಯಾನ್ ದರೋಡೆ ಪ್ರಕರಣ ನಡೆದ ಮಾರನೇ ದಿನ ಶುಕ್ರವಾರ ಮಂಗಳೂರಿನಲ್ಲೂ ಬ್ಯಾಂಕ್ ದರೋಡೆ ನಡೆದಿದೆ ಎಂದು ವರದಿಯಾಗಿದೆ. ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕೆ.ಸಿ ರೋಡ್ ಜಂಕ್ಷನ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಹಾಡಹಾಗಲೇ ದರೋಡೆ ನಡೆದಿದ್ದು, ಬ್ಯಾಂಕ್ ಶಾಖೆಗೆ ನುಗ್ಗಿದ ಐವರು … Continued

ಪವಾಡ….| ಆಸ್ಪತ್ರೆಯಲ್ಲಿ ‘ಮೃತ’ ವ್ಯಕ್ತಿ ಶವಾಗಾರಕ್ಕೆ ಸ್ಥಳಾಂತರಿಸುವಾಗ ಜೀವಂತ…!

ಕಣ್ಣೂರು : ಕೇರಳದ ಕಣ್ಣೂರಿನ 67 ವರ್ಷದ ವ್ಯಕ್ತಿಯೊಬ್ಬರು ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದ ವ್ಯಕ್ತಿಯೊಬ್ಬರು ಸೋಮವಾರ ತಡರಾತ್ರಿ ಶವಾಗಾರದಲ್ಲಿ ಜೀವಂತವಾಗಿರುವುದು ಕಂಡುಬಂದಿದೆ…! ಕಣ್ಣೂರಿನ ಪಚ್ಚಪೊಯಿಕಾ ಮೂಲದ ವೆಳ್ಳುವಕ್ಕಂಡಿ ಪವಿತ್ರನ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಪಾರ್ಶ್ವವಾಯು ಮತ್ತು ಉಸಿರಾಟದ ಸಮಸ್ಯೆಗಳ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್‌ನಲ್ಲಿ ಇರಿಸಲಾಗಿದ್ದರೂ, ಅವರ ಸ್ಥಿತಿಯು ಹದಗೆಟ್ಟಿತು, ಅರೋಗ್ಯ ಸುಧಾರಣೆಯಾಗದ … Continued

ಮಂಗಳೂರು : ನಾಲ್ವರು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ…!

ಮಂಗಳೂರು : ನಗರದ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ತೆಲಂಗಾಣ ರಾಜ್ಯದ ತೇಜ ಎಂಬುವವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ವರು ಶಿಶುಗಳಿಗೆ ಜನ್ಮ ನೀಡಿದ ಮಹಾತಾಯಿಯಾಗಿದ್ದಾರೆ. ದುರ್ಗಾ ಅವರು ಎರಡು … Continued

ಫೆಂಗಲ್ ಚಂಡಮಾರುತದಿಂದ ಭಾರಿ ಮಳೆ ; ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕುಸಿತ

ಮಂಗಳೂರು : ಫೆಂಗಲ್ ಚಂಡಮಾರುತ ಪರಿಣಾಮದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದಾಗಿ ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿಯ ಕೂಳೂರು ರಸ್ತೆ ಕುಸಿದಿದೆ. ರಸ್ತೆ ಅಗೆದ ಕಾರಣದಿಂದ ಗುಂಡಿಯಲ್ಲಿ ಮಳೆ ನೀರು ಶೇಖರಣೆಯಾಗಿ ಹೆದ್ದಾರಿ ಕುಸಿದಿದೆ ಎಂದು ಹೇಳಲಾಗಿದೆ. ಬೈಕ್, ಕಾರು, ಲಾರಿಗಳು ಸಂಚರಿಸುತ್ತಿದ್ದಂತೆಯೇ ಕ್ಷಣಾರ್ಧದಲ್ಲಿ ರಸ್ತೆ ಕುಸಿದಿದೆ. ಭಾರೀ ಅನಾಹುತ ತಪ್ಪಿದೆ … Continued

ಮಂಗಳೂರು: ಪೊಲೀಸ್‌-ಸಿಬಿಐ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ ; 1.71 ಕೋಟಿ ರೂ.ವಂಚನೆ..!

ಮಂಗಳೂರು : ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ನಿಂದ ಕರೆ ಮಾಡಲಾಗಿದೆ ಎಂದು ತಿಳಿಸಿ, ನಿಮ್ಮ ಮೊಬೈಲ್ ನಂಬರ್‌ ಅನ್ನು ಕಾನೂನು ಬಾಹಿರ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ, ಈ ಬಗ್ಗೆ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಬೆದರಿಸಿ ವ್ಯಕ್ತಿಯೊಬ್ಬರಿಂದ 1.71 ಕೋಟಿ ರೂ. ಹಣ ವಂಚನೆ ಮಾಡಿರುವ ಮಂಗಳೂರಿನ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವೆಂಬರ್‌ … Continued