ವೀಡಿಯೊ | ಮಂಗಳೂರು : ಕಾರು ಗುದ್ದಿಸಿ ಯುವಕನ ಕೊಲ್ಲಲು ಯತ್ನ, ಆದರೆ ಡಿಕ್ಕಿಯಾಗಿ ಕಾಂಪೌಂಡಿನಲ್ಲಿ ತಲೆಕೆಳಗಾಗಿ ನೇತಾಡಿದ ಮಹಿಳೆ…!

ಮಂಗಳೂರು : ಬಿಎಸ್‌ಎನ್‌ಎಲ್‌ (BSNL) ನಿವೃತ್ತ ಉದ್ಯೋಗಿಯೊಬ್ಬರು ತಮ್ಮ ಕಾರನ್ನು ತಮ್ಮ ಪಕ್ಕದವ ಮನೆಯವರ ಮೋಟರ್‌ ಬೈಕ್‌ಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆಸಿ ಕೊಲ್ಲು ಪ್ರಯತ್ನಕ್ಕೆ ಮುಂದಾಗಿದ್ದು, ಆದರೆ ಅದರ ಬದಲು ಸಮೀಪ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಮಹಿಳೆ ಕಾಂಪೌಂಡ್​ ಮೇಲೆ ನೇತಾಡಿದ್ದಾರೆ. ಈ ಎದೆ ಝಲ್ ಎನಿಸುವಂಥ ಭೀಕರ … Continued

ಮಂಗಳೂರಲ್ಲಿ ವ್ಯಕ್ತಿ ಆತ್ಮಹತ್ಯೆ ; ಮಹಿಳಾ ಸಿಐಎಸ್ಎಫ್ ಅಧಿಕಾರಿ ವಿರುದ್ಧ ಶೋಷಣೆ ಆರೋಪ

ಮಂಗಳೂರು: ಸಿಐಎಸ್ಎಫ್ ಮಹಿಳಾ ಅಧಿಕಾರಿಯಿಂದ ವಂಚನೆ ಮತ್ತು ಶೋಷಣೆಗೆ ಒಳಗಾಗಿದ್ದೇನೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಮಂಗಳೂರಿನಲ್ಲಿ ಜೀವನವನ್ನೇ ಕೊನೆಗೊಳಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿಷೇಕ ಸಿಂಗ್ (40) ರಾವ್ ಮತ್ತು ರಾವ್ ಸರ್ಕಲ್ ಬಳಿಯ ಲಾಡ್ಜ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ 20 ನಿಮಿಷಗಳ … Continued

ಮಂಗಳೂರು | ಕೋಟೆಕಾರು ಬ್ಯಾಂಕ್‌ ದರೋಡೆ : ಮೂವರು ಆರೋಪಿಗಳ ಬಂಧನ

ಮಂಗಳೂರು : ಮಂಗಳೂರು ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ಎರಡು ದಿನಗಳ ಹಿಂದೆ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರು ಆರೋಪಿಗಳನ್ನು ತಮಿಳುನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ. ಮುಂಬೈ ಮೂಲದ ಗ್ಯಾಂಗ್ ನಿಂದ ದರೋಡೆಯಾಗಿದ್ದು, ತಮಿಳುನಾಡು ಮೂಲದ ಮುರುಗಂಡಿ ದೇವರ್, ಪ್ರಕಾಶ ಅಲಿಯಾಸ್ ಜೋಶ್ವಾ ,ಮನಿವೆನನ್ ಬಂಧಿತರು. ಬಂಧಿತರಿಂದ ಕಳ್ಳತನಕ್ಕೆ … Continued

ಮಂಗಳೂರು | ಬಂದೂಕು ತೋರಿಸಿ ಬ್ಯಾಂಕ್‌ ದರೋಡೆ ; ₹10 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿ

ಮಂಗಳೂರು : ಬೀದರಿನಲ್ಲಿ ಗುರುವಾರ ನಡೆದಿರುವ ಎಟಿಎಂ ವ್ಯಾನ್ ದರೋಡೆ ಪ್ರಕರಣ ನಡೆದ ಮಾರನೇ ದಿನ ಶುಕ್ರವಾರ ಮಂಗಳೂರಿನಲ್ಲೂ ಬ್ಯಾಂಕ್ ದರೋಡೆ ನಡೆದಿದೆ ಎಂದು ವರದಿಯಾಗಿದೆ. ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕೆ.ಸಿ ರೋಡ್ ಜಂಕ್ಷನ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಹಾಡಹಾಗಲೇ ದರೋಡೆ ನಡೆದಿದ್ದು, ಬ್ಯಾಂಕ್ ಶಾಖೆಗೆ ನುಗ್ಗಿದ ಐವರು … Continued

ಪವಾಡ….| ಆಸ್ಪತ್ರೆಯಲ್ಲಿ ‘ಮೃತ’ ವ್ಯಕ್ತಿ ಶವಾಗಾರಕ್ಕೆ ಸ್ಥಳಾಂತರಿಸುವಾಗ ಜೀವಂತ…!

ಕಣ್ಣೂರು : ಕೇರಳದ ಕಣ್ಣೂರಿನ 67 ವರ್ಷದ ವ್ಯಕ್ತಿಯೊಬ್ಬರು ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದ ವ್ಯಕ್ತಿಯೊಬ್ಬರು ಸೋಮವಾರ ತಡರಾತ್ರಿ ಶವಾಗಾರದಲ್ಲಿ ಜೀವಂತವಾಗಿರುವುದು ಕಂಡುಬಂದಿದೆ…! ಕಣ್ಣೂರಿನ ಪಚ್ಚಪೊಯಿಕಾ ಮೂಲದ ವೆಳ್ಳುವಕ್ಕಂಡಿ ಪವಿತ್ರನ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಪಾರ್ಶ್ವವಾಯು ಮತ್ತು ಉಸಿರಾಟದ ಸಮಸ್ಯೆಗಳ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್‌ನಲ್ಲಿ ಇರಿಸಲಾಗಿದ್ದರೂ, ಅವರ ಸ್ಥಿತಿಯು ಹದಗೆಟ್ಟಿತು, ಅರೋಗ್ಯ ಸುಧಾರಣೆಯಾಗದ … Continued

ಮಂಗಳೂರು : ನಾಲ್ವರು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ…!

ಮಂಗಳೂರು : ನಗರದ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ತೆಲಂಗಾಣ ರಾಜ್ಯದ ತೇಜ ಎಂಬುವವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ವರು ಶಿಶುಗಳಿಗೆ ಜನ್ಮ ನೀಡಿದ ಮಹಾತಾಯಿಯಾಗಿದ್ದಾರೆ. ದುರ್ಗಾ ಅವರು ಎರಡು … Continued

ಫೆಂಗಲ್ ಚಂಡಮಾರುತದಿಂದ ಭಾರಿ ಮಳೆ ; ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕುಸಿತ

ಮಂಗಳೂರು : ಫೆಂಗಲ್ ಚಂಡಮಾರುತ ಪರಿಣಾಮದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದಾಗಿ ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿಯ ಕೂಳೂರು ರಸ್ತೆ ಕುಸಿದಿದೆ. ರಸ್ತೆ ಅಗೆದ ಕಾರಣದಿಂದ ಗುಂಡಿಯಲ್ಲಿ ಮಳೆ ನೀರು ಶೇಖರಣೆಯಾಗಿ ಹೆದ್ದಾರಿ ಕುಸಿದಿದೆ ಎಂದು ಹೇಳಲಾಗಿದೆ. ಬೈಕ್, ಕಾರು, ಲಾರಿಗಳು ಸಂಚರಿಸುತ್ತಿದ್ದಂತೆಯೇ ಕ್ಷಣಾರ್ಧದಲ್ಲಿ ರಸ್ತೆ ಕುಸಿದಿದೆ. ಭಾರೀ ಅನಾಹುತ ತಪ್ಪಿದೆ … Continued

ಮಂಗಳೂರು: ಪೊಲೀಸ್‌-ಸಿಬಿಐ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ ; 1.71 ಕೋಟಿ ರೂ.ವಂಚನೆ..!

ಮಂಗಳೂರು : ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ನಿಂದ ಕರೆ ಮಾಡಲಾಗಿದೆ ಎಂದು ತಿಳಿಸಿ, ನಿಮ್ಮ ಮೊಬೈಲ್ ನಂಬರ್‌ ಅನ್ನು ಕಾನೂನು ಬಾಹಿರ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ, ಈ ಬಗ್ಗೆ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಬೆದರಿಸಿ ವ್ಯಕ್ತಿಯೊಬ್ಬರಿಂದ 1.71 ಕೋಟಿ ರೂ. ಹಣ ವಂಚನೆ ಮಾಡಿರುವ ಮಂಗಳೂರಿನ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವೆಂಬರ್‌ … Continued

ಮಂಗಳೂರು: ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಸಾವು

ಮಂಗಳೂರು : ಸೋಮೇಶ್ವರ ಉಚ್ಚಿಲದ ಖಾಸಗಿ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಮೃತಪಟ್ಟ ಘಟನೆ ಭಾನುವಾರ (ನ.17) ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಮೈಸೂರು ಮೂಲದ ಮೂವರು ವಿದ್ಯಾರ್ಥಿನಿಯರಾದ ಕೀರ್ತನಾ ಎನ್. (21), ನಿಶಿತಾ ಎಂ. ಡಿ. (21) ಮತ್ತು ಪಾರ್ವತಿ ಎಸ್. (20) ಎಂದು ಗುರುತಿಸಲಾಗಿದೆ. ಈ … Continued

ಮೂಲ್ಕಿ ಬಳಿ ಘೋರ ದುರಂತ: ಪತ್ನಿ, ಮಗುವನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ಪತಿ

ಮಂಗಳೂರು : ಕಿನ್ನಿಗೋಳಿ ಪಕ್ಷಿಕೆರೆಯ ಮನೆಯೊಂದರಲ್ಲಿ ತನ್ನ ಪತ್ನಿ, ಮಗುವನ್ನು ಕೊಲೆಗೈದು ನಂತರ ತಾನೂ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ (ನ.9) ಮಧ್ಯಾಹ್ನ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್ (32) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೂ ಮೊದಲು ಆತ ಪತ್ನಿ ಪ್ರಿಯಾಂಕ (28), ಮಗ ಹೃದಯ್ (4) … Continued