ಮಂಗಳೂರು : ಕುತ್ತಾರು ಕೊರಗಜ್ಜನ ಕೋಲದಲ್ಲಿ ಬಾಲಿವುಡ್‌ ನಟಿ ಕತ್ರಿನಾ ಕೈಫ್, ಕ್ರಿಕೆಟಿಗ ಕೆಎಲ್ ರಾಹುಲ್ ಭಾಗಿ

ಮಂಗಳೂರು: ತುಳುನಾಡಿನ ಅತ್ಯಂತ ಕಾರಣಿಕ ದೈವವಾಗಿರುವ ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್‌ ಖ್ಯಾತ ನಟಿ ಕತ್ರಿನಾ ಕೈಫ್ , ಭಾರತದ ಕ್ರಿಕೆಟ್ ತಂಡದ ಖ್ಯಾತನಾಮ ಆಟಗಾರ ಕೆ.ಎಲ್. ರಾಹುಲ್, ಖ್ಯಾತ ಚಲನಚಿತ್ರ ನಟ ಸುನಿಲ್ ಶೆಟ್ಟಿ ಕುಟುಂಬದವರು ಭಾಗಿಯಾಗಿದ್ದರು. ನಟಿ ಕತ್ರಿನಾ ಕೈಫ್, ಅವರ ಪತಿ ವಿಕ್ಕಿ ಕೌಶಲ್, ನಟ … Continued

ಮಂಗಳೂರು : ದರೋಡೆ ಕೃತ್ಯ ನಡೆದ 5 ತಾಸಿನಲ್ಲೇ ಚಡ್ಡಿ ಗ್ಯಾಂಗ್‌ ಬಂಧಿಸಿದ ಪೊಲೀಸರು

ಮಂಗಳೂರು : ನಗರದ ಕೋಟೆಕಣಿಯ ಮನೆಗೆ ನುಗ್ಗಿ ಮನೆಮುಂದಿಯನ್ನು ಬೆದರಿಸಿ ದರೋಡೆ ಮಾಡಿದ್ದ ಚಡ್ಡಿ ಗ್ಯಾಂಗ್‌ ಅನ್ನು ಘಟನೆ ನಡೆದ 5 ತಾಸಿನಲ್ಲೇ ಹಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿತರನ್ನು ಮಧ್ಯಪ್ರದೇಶ ಮೂಲದ ರಾಜು ಸಿಂಘಾನಿಯಾ(24), ಮಯೂರ(30), ಬಾಲಿ(22), ಮತ್ತು ವಿಕ್ಕಿ(21) ಎಂದು ಗುರುತಿಸಲಾಗಿದೆ. ಮಂಗಳವಾರ ನಸುಕಿನ 4 ಗಂಟೆಯ ಸುಮಾರಿಗೆ ಉರ್ವಾ ಪೊಲೀಸ್ … Continued

ಮಂಗಳೂರು : ತುಂಡಾಗಿ ಬಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಇಬ್ಬರು ರಿಕ್ಷಾ ಚಾಲಕರು ಸಾವು

ಮಂಗಳೂರು : ತುಂಡಾಗಿ ಬಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಇಬ್ಬರು ಆಟೋ ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಮಂಗಳೂರು ನಗರದ ರೊಸಾರಿಯೋ ಬಳಿ ಬುಧವಾರ ರಾತ್ರಿ ನಡೆದಿದ್ದು ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ಹಾಸನದ ಅಲ್ಲೂರು ನಿವಾಸಿ ರಾಜು (50) ಹಾಗೂ ಪುತ್ತೂರಿನ ರಾಮಕುಂಜ ನಿವಾಸಿ ದೇವರಾಜ ಗೌಡ (46) ಎಂದು ಗುರುತಿಸಲಾಗಿದೆ. ಇಬ್ಬರೂ … Continued

ಉಳ್ಳಾಲ : ಸಮುದ್ರಪಾಲಾಗುತ್ತಿದ್ದ ಮೂವರು ಮಹಿಳೆಯರ ರಕ್ಷಣೆ ; ರಕ್ಷಿಸಿದರೂ ಬಚಾವಾಗದ ಓರ್ವ ಮಹಿಳೆ

ಮಂಗಳೂರು : ಉಳ್ಳಾಲ ಸಮುದ್ರತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರಪ್ರದೇಶದ ನಾಲ್ವರು ಮಹಿಳೆಯರು ತೆರೆಯ ಅಬ್ಬರಕ್ಕೆ ಸಿಲುಕಿದ್ದು, ಅವರಲ್ಲಿ ಮೂವರನ್ನು ರಕ್ಷಿಸಲಾಗಿದ್ದು ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿಯಾಗಿರುವ ಪರಿಮಿ ರತ್ನಕುಮಾರಿ (57) ಎಂಬವರು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಉಳ್ಳಾಲ ಕಡಲತೀರದಲ್ಲಿ ಇವರು ವಿಹರಿಸುತ್ತಿದ್ದ ಸಂದರ್ಭದಲ್ಲಿ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿದೆ. ಅಲೆಯ … Continued

ಬಿಜೆಪಿ ಶಾಸಕ ಹರೀಶ ಪೂಂಜಾ ವಿರುದ್ದ ಮತ್ತೊಂದು ಎಫ್ಐಆರ್

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಠಾಣಾ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನ ಮಾಡಿದ್ದಲ್ಲದೆ, ಬೆದರಿಕೆ ಒಡ್ಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ರಮ ಮರಳುಗಾರಿಗೆ ಸಂಬಂಧ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಬಿಜೆಪಿ‌ ಮುಖಂಡನ ಪರ ಯಾವುದೇ ಅನುಮತಿ … Continued

ಮಂಗಳೂರಲ್ಲಿ ಅಭೂತಪೂರ್ವ ರೋಡ್ ಶೋ : ಕರಾವಳಿ ಜನರ ಬಗ್ಗೆ ಪ್ರಧಾನಿ ಮೋದಿ ಟ್ವೀಟ್‌

ಮಂಗಳೂರು: ಮಂಗಳೂರಿನಲ್ಲಿ ನಡೆದ ರೋಡ್ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ. ಕರ್ನಾಟಕದ ಕರಾವಳಿ ಭಾಗದ ಜನರು ಹಾಗೂ ನಮ್ಮ ಪಕ್ಷದ ನಡುವೆ ಬಲಿಷ್ಠ ಬಾಂಧವ್ಯವಿದೆ. ಉತ್ತಮ ಆಡಳಿತದ ಸಿದ್ಧಾಂತ ಮತ್ತು ಪ್ರಾಚೀನ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಆಚರಿಸುವ ನಮ್ಮ ಪ್ರಯತ್ನಗಳಿಗೆ ಜನತೆ … Continued

ವೀಡಿಯೊ…| ಮಂಗಳೂರು : 87 ವರ್ಷದ ಮಾವನನ್ನು ವಾಕಿಂಗ್ ಸ್ಟಿಕ್‌ನಿಂದ ಅಮಾನುಷವಾಗಿ ಥಳಿಸಿದ ಸೊಸೆ ; ಬಂಧನ

ಮಂಗಳೂರು: ಸೊಸೆ ತಮ್ಮ ವಯೋವೃದ್ಧ ಮಾವನನ್ನು ವಾಕಿಂಗ್ ಸ್ಟಿಕ್‌ನಿಂದ ಅಮಾನುಷವಾಗಿ ಥಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಘಟನೆಯ ವೀಡಿಯೊ ವೈರಲ್ ಆಗಿದೆ. ಈ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಈ ದೃಶ್ಯಾವಳಿಗಳು ವೇಗವಾಗಿ ವೈರಲ್ ಆಗಿದ್ದು, ಮಂಗಳೂರಿನ ನಾಗರಿಕ ಸಮಾಜದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ ಮತ್ತು ಇಂತಹ ಘಟನೆಗಳಲ್ಲಿ ಅಗತ್ಯ ಕ್ರಮಕ್ಕಾಗಿ ಒತ್ತಾಯಿಸಿದ್ದಾರೆ. … Continued

ಪಣಂಬೂರು : ಬೀಚ್‌ನಲ್ಲಿ ಅಲೆಗಳ ರಭಸಕ್ಕೆ ಕೊಚ್ಚಿ ಹೋದ ಮೂವರು ಯುವಕರು

ಮಂಗಳೂರು : ಪಣಂಬೂರು ಬೀಚ್‌ನಲ್ಲಿ ಮೂವರು ಯುವಕರು ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಭಾನುವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ ಎಂದು ವರದಿಯಾಗಿದೆ. ಬೀಚ್‌ನ ಲೈಫ್ ಗಾರ್ಡ್ ಗಳ ಎಚ್ಚರಿಕೆ ಹೊರತಾಗಿಯೂ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಮೂವರು ಯುವಕರು ನಾಪತ್ತೆಯಾಗಿದ್ದು, ಅಲೆಗಳ ರಭಸಕ್ಕೆ ಕೊಚ್ಚಿ ಹೋದ ಯುವಕರನ್ನು ಮಿಲನ್(20), ಲಿಖಿತ್(18) ಹಾಗೂ … Continued

ಮಂಗಳೂರು: ಜೆರೋಸಾ ಶಾಲಾ ವಿವಾದ ; ದಕ್ಷಿಣ ಕನ್ನಡ ಜಿಲ್ಲೆ ಡಿಡಿಪಿಐ ದಿಢೀರ್‌ ವರ್ಗಾವಣೆ..!

ಮಂಗಳೂರು: ಮಂಗಳೂರು ಖಾಸಗಿ ಶಾಲೆಯ ವಿವಾದ ಪ್ರಕರಣ ನಡೆದ ಬೆನ್ನಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆಯು ದಕ್ಷಿಣ ಕನ್ನಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಐ) ಅವರನ್ನು ಬುಧವಾರ ದಿಢೀರ್‌ ಆಗಿ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಡಿಡಿಪಿಐ ದಯಾನಂದ ಆರ್. ನಾಯ್ಕ ಅವರನ್ನು ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಕಲಬುರ್ಗಿ ಡಿಡಿಪಿಐ ಆಗಿದ್ದ ವೆಂಕಟೇಶ … Continued

ಮಂಗಳೂರು : ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪ ; ಸಂತ ಜೆರೋಸಾ ಶಾಲಾ ಶಿಕ್ಷಕಿ ಅಮಾನತು

ಮಂಗಳೂರು: ಭಗವಾನ್‌ ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ ಎಂದು ವರದಿಯಾಗಿದೆ. ಘಟನೆ ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಇಂದು, ಸೋಮವಾರ ಪೋಷಕರು ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಸ್ಥಳಕ್ಕಾಗಮಿಸಿದ ಆಡಳಿತ ಮಂಡಳಿ … Continued