ಮಂಗಳೂರು : ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪ ; ಸಂತ ಜೆರೋಸಾ ಶಾಲಾ ಶಿಕ್ಷಕಿ ಅಮಾನತು

ಮಂಗಳೂರು: ಭಗವಾನ್‌ ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ ಎಂದು ವರದಿಯಾಗಿದೆ. ಘಟನೆ ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಇಂದು, ಸೋಮವಾರ ಪೋಷಕರು ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಸ್ಥಳಕ್ಕಾಗಮಿಸಿದ ಆಡಳಿತ ಮಂಡಳಿ … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ : ಆರೋಪಿ ವಶಕ್ಕೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿ ಮಾತನಾಡಿವ ಅದರ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಬಗ್ಗೆ ಯುವಕನ ವಿರುದ್ಧ ಈ ಬಗ್ಗೆ ಸುರತ್ಕಲ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನವರಾದ, ಸುರತ್ಕಲ್‌ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ … Continued

ಮಂಗಳೂರು : ಬಂಟ್ವಾಳ ಶಾಸಕರಿಗೆ ಕಾರು ಡಿಕ್ಕಿ

ಮಂಗಳೂರು : ಬಂಟ್ವಾಳ ಶಾಸಕ ರಾಜೇಶ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಕಾರು ಡಿಕ್ಕಿಯಾದ ಘಟನೆ ನಡೆದ ಘಟನೆ ಭಾನುವಾರ ಮಧ್ಯಾಹ್ನದ ಸುಮಾರಿಗೆ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಶಾಸಕರು ಅಪಾಯದಿಂದ ಪಾರಾಗಿದ್ದಾರೆ. ಶಾಸಕ ರಾಜೇಶ ನಾಯ್ಕ್ ಅವರು ಸಂಕ್ರಮಣದ ಅಂಗವಾಗಿ ಎಡಪದವು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆ ಮುಗಿಸಿ ವಾಪಸ್‌ ತನ್ನ … Continued

ಬೆಳ್ತಂಗಡಿ : ಕುಡಿದ ಮತ್ತಿನಲ್ಲಿ ಪತ್ನಿಯ ಕಣ್ಣು, ಕೆನ್ನೆ ಕಚ್ಚಿ ಮಾಂಸ ಹೊರತೆಗೆದ ಪತಿ…!

ಮಂಗಳೂರು : ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಹೆಂಡತಿ ಮೇಲೆ ಹಾಗೂ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಿಶಿಲ ಕೋಟೆ ಬಾಗಿಲು ನಿವಾಸಿ ಸುರೇಶ ಗೌಡ ಎಂಬಾತ ಪತ್ನಿ ಮೇಲೆ ಹಲ್ಲೆ ನಡೆಸಿರುವ ಆರೋಪಿ ಎಂದು ಗುರುತಿಸಲಾಗಿದೆ. ಸೋಮವಾರ ತಡರಾತ್ರಿ … Continued

ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರಕ್ಕೆ ಖಿನ್ನತೆಗೊಳಗಾದ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪ್ಯದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸಂಪ್ಯ ಬೈಲಾಡಿ ನಿವಾಸಿ ಪುತ್ರಿ ನಿಶಾ (17) ಎಂಬವರು ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ ಒಂದು ವಾರದ ಹಿಂದೆ ವಿಷ ಸೇವಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ … Continued

ಮಂಗಳೂರು: ಹಾಸ್ಟೆಲಿ​​ನ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಎಂಬಿಬಿಎಸ್ ವಿದ್ಯಾರ್ಥಿನಿ

ಮಂಗಳೂರು: ಹಾಸ್ಟೆಲಿ​​ನ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಎಂಬಿಬಿಎಸ್ ವಿದ್ಯಾರ್ಥಿನಿ ಮಂಗಳೂರು: ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ಕಟ್ಟಡದ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಜೆ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಭಾನುವಾರ ತಡರಾತ್ರಿ ಮೂರು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತ ವಿದ್ಯಾರ್ಥಿನಿಯನ್ನು ಮೊದಲ … Continued

ಗುಂಡು ಹಾರಿಸಿಕೊಂಡು ಸಿಐಎಸ್‌ಎಫ್ ಭದ್ರತಾ ಸಿಬ್ಬಂದಿ ಆತ್ಮಹತ್ಯೆ

ಮಂಗಳೂರು : ಸಿಐಎಸ್‌ಎಫ್ ಭದ್ರತಾ ಸಿಬ್ಬಂದಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಣಂಬೂರಿನಲ್ಲಿರುವ ಎನ್.ಎಂ.ಪಿ.ಎ. ಮುಖ್ಯ ದ್ವಾರದ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ರಾಯಚೂರು ಮೂಲದ, ಸಿಐಎಸ್‌ಎಫ್ ಸಬ್ ಇನ್ ಸ್ಪೆಕ್ಟರ್ ಝಾಕಿರ್ ಹುಸೈನ್(54) ಎಂದು ಗುರುತಿಸಲಾಗಿದೆ. ಝಾಕಿರ್ ಹುಸೈನ್ ಅವರು ನವ ಮಂಗಳೂರು ಬಂದರಿನ ಮುಖ್ಯ ದ್ವಾರದಲ್ಲಿ ರಾತ್ರಿ ಪಾಳಿಯ ಕೆಲಸ … Continued

ವಿಮಾನದಲ್ಲಿ ಬಂದು ರೈಲಿನಲ್ಲಿ ಕಳ್ಳತನ ಮಾಡ್ತಿದ್ರು ..! : ಮಂಗಳೂರಲ್ಲಿ ರೈಲ್ವೆ ಪೊಲೀಸರಿಗೆ ಸಿಕ್ಕಿಬಿದ್ರು ಹೈಟೆಕ್‌ ಕಳ್ಳರು…!

ಮಂಗಳೂರು : ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ರೈಲು ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಕಳ್ಳರಿಬ್ಬರನ್ನು ರೈಲ್ವೇ ಪೊಲೀಸರು ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಭಯ ರಾಜ್‌ ಸಿಂಗ್ (26) ಹಾಗೂ ರಾಜಪುರದ ಹರಿಶಂಕರ (25) ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ. ಇನ್ನೊಬ್ಬ ಆರೋಪಿ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದಾನೆ. ಸೆಪ್ಟೆಂಬರ್ 28ರಂದು ಮಂಗಳೂರು ಮತ್ತು ಸುರತ್ಕಲ್ ನಡುವೆ ಸಂಚರಿಸುತ್ತಿದ್ದ … Continued

ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದ ರಕ್ತಚಂದನ ₹ 28 ಕೋಟಿಗೆ ಬಿಡ್ : 3 ಏಜೆನ್ಸಿಗಳಿಂದ ಖರೀದಿ

ಮಂಗಳೂರು: ಪಣಂಬೂರು ಬಂದರಿನ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದ ರಕ್ತ ಚಂದನವನ್ನು ಆನ್‌ಲೈನ್‌ನಲ್ಲಿ ಮೂರು ಪ್ರತಿಷ್ಠಿತ ಏಜೆನ್ಸಿಗಳು ಬಿಡ್ ನಲ್ಲಿ 28 ಕೋಟಿ ರೂ.ಗಳಿಗೆ ಖರೀದಿಸಿದೆ. 2008ರಿಂದ 2023ರ ವರೆಗೆ ನಾಲ್ಕು ಪ್ರಕರಣಗಳಲ್ಲಿ ಮಂಗಳೂರಿನ ಕಸ್ಟಮ್ಸ್ ವಶಪಡಿಸಿಕೊಂಡಿದ್ದರು. ಇದರಲ್ಲಿ ಸುಮಾರು 56.20 ಮೆಟ್ರಿಕ್ ಟನ್ ರಕ್ತಚಂದನವನ್ನು ಹರಾಜು ಮಾಡಲಾಗಿತ್ತು. ಮಂಗಳೂರು ಬಂದರಿನಿಂದ ಅಕ್ರಮವಾಗಿ ವಿದೇಶಕ್ಕೆ ಕಳ್ಳಸಾಗಾಟ … Continued

ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪಿ.ಜಯರಾಮ ಭಟ್ ನಿಧನ

ಮಂಗಳೂರು : ಕರ್ಣಾಟಕ ಬ್ಯಾಂಕ್‌ನ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಪೊಳಲಿ ಜಯರಾಮ ಭಟ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಇಂದು ಬುಧವಾರ ಮುಂಬೈನಿಂದ ವಿಮಾನದಲ್ಲಿ ಬಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ಸಂದರ್ಭದಲ್ಲಿ ಅವರು ಹಠಾತ್‌ ಹೃದಯಾಘಾತಕ್ಕೆ ಒಳಗಾದರು.. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ … Continued