ಮಮತಾ ಬ್ಯಾನರ್ಜಿಯನ್ನು ಇಂಡಿಯಾ ಮೈತ್ರಿಕೂಟದ ನಾಯಕಿ ಮಾಡಿ, ರಾಹುಲ್ ಗಾಂಧಿ ಹಿಂದೆ ಸರಿಯಲಿ..: ಮಣಿಶಂಕರ ಅಯ್ಯರ್ ಹೇಳಿಕೆ
ಕೋಲ್ಕತ್ತಾ: ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್, ಈಗ ಮತ್ತೆ ಹೊಸ ಬಾಂಬ್ ಸಿಡಿಸಿದ್ದಾರೆ. ರಾಹುಲ್ ಗಾಂಧಿಯವರು ಇಂಡಿಯಾ (INDIA) ಮೈತ್ರಿಕೂಟದ ‘ಮುನ್ನಡೆಸುವ ಸೀಟನ್ನು’ ಪ್ರಾದೇಶಿಕ ಪಕ್ಷಗಳ ನಾಯಕರಿಗೆ ಬಿಟ್ಟುಕೊಡಬೇಕು ಎಂದು ಸಲಹೆ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಮತ್ತೆ ಚರ್ಚೆಗೆ ಗ್ರಾಸವಾಗಿದ್ದಾರೆ. ಮಮತಾ ಇಲ್ಲದಿದ್ದರೆ ‘ಇಂಡಿಯಾ’ ಇಲ್ಲ! … Continued