ಕೆಂಪು ಕೋಟೆ ಗಲಭೆ: ಮೋಸ್ಟ್ ವಾಂಟೆಡ್ ಆರೋಪಿ ಬಂಧನ
ನವದೆಹಲಿ: ಗಣರಾಜ್ಯೋತ್ಸವದಂದು ದೆಹಲಿ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಮುನಿಂದರ್ ಸಿಂಗ್ ಬಂಧಿತ ಆರೋಪಿ. ಕೆಂಪುಕೋಟೆಯಲ್ಲಿ ಎರಡೂ ಕೈಗಳಲ್ಲಿ ಖಡ್ಗ ಹಿಡಿದು ಹಿಂಸೆಗೆ ಪ್ರಚೋದಿಸಿದ ಮುನಿಂದರ್ ಮೋಸ್ಟ್ ವಾಂಟೆಡ್ ಆರೋಪಿಯಾಗಿದ್ದ. ಪ್ರಚೋದನೆಯಿಂದಲೇ ಪೊಲೀಸರ ಮೇಲೆ ಮಾರಣಾಂತಿಕ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದೆಹಲಿ ಸ್ವರೂಪನಗರದ … Continued