ಸಚಿವರ ಮನೆಗಳ ಮೇಲೆ ದಾಳಿಯ ನಂತರ ಮಣಿಪುರ ಸಿಎಂ ಮನೆಗೆ ನುಗ್ಗಲು ಯತ್ನಿಸಿದ ಉದ್ರಿಕ್ತ ಗುಂಪು
ಇಂಫಾಲ: ಶನಿವಾರ ಜನರ ಗುಂಪು ಇಂಫಾಲದಲ್ಲಿರುವ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಖಾಸಗಿ ನಿವಾಸಕ್ಕೆ ನುಗ್ಗಲು ಪ್ರಯತ್ನಿಸಿದೆ. ನಂತರ ಗುಂಪನ್ನು ಚದುರಿಸಲು ಭದ್ರತಾ ಅಧಿಕಾರಿಗಳು ಅಶ್ರುವಾಯು ಶೆಲ್ಗಳನ್ನು ಸಿಡಿಸಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ತಮ್ಮ ನಿವಾಸದಲ್ಲಿ ಇರಲಿಲ್ಲ. ಸೋಮವಾರ ಜಿರಿಬಾಮ್ನಿಂದ ನಾಪತ್ತೆಯಾದ ಆರು ಮಂದಿಯಲ್ಲಿ … Continued