ಬಿಜೆಪಿ ಸೇರಿದ ಮಣಿಪುರ ಕಾಂಗ್ರೆಸ್ ಮುಖ್ಯಸ್ಥ ಗೋವಿಂದಾಸ್ ಕೊಂತೋಜಂ

ಇಂಪಾಲ: ಮಣಿಪುರ ಕಾಂಗ್ರೆಸ್‍ನ ಮಾಜಿ ಮುಖ್ಯಸ್ಥ ಗೋವಿಂದಾಸ್ ಕೊಂತೋಜಮ್ ಭಾನುವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ದೆಹಲಿಯ ಬಿಜೆಪಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಸಮ್ಮುಖದಲ್ಲಿ ಗೋವಿಂದಾಸ್ ಕೊಂತೋಜಮ್ ಬಿಜೆಪಿ ಸೇರಿದರು. ರಾಜ್ಯದಲ್ಲಿ ಬರೀ ಹಿಂಸೆ, ಮುಷ್ಕರ, ಬಂದ್ ಇತ್ತು. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಮಣಿಪುರ ಶಾಂತಿಯುತವಾಗಿ ಮತ್ತು ಉತ್ತಮವಾಗಿ … Continued