ದೆಹಲಿ ಸಾರಾಯಿ ನೀತಿ ಹಗರಣ: 8 ಗಂಟೆಗಳ ವಿಚಾರಣೆ ಬಳಿಕ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಬಂಧಿಸಿದ ಸಿಬಿಐ

ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ, ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಭಾನುವಾರ ಬಂಧಿಸಿದೆ. ಉಪಮುಖ್ಯಮಂತ್ರಿ ಸದ್ಯಕ್ಕೆ ಸಿಬಿಐ ಕೇಂದ್ರ ಕಚೇರಿಯಲ್ಲಿ ಇರಲಿದ್ದಾರೆ. ರಾಷ್ಟ್ರ ರಾಜಧಾನಿಯ ಹೊಸ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳು ಮತ್ತು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಭಾನುವಾರ ಅವರಿಗೆ … Continued