ದೆಹಲಿ ಮದ್ಯ ನೀತಿ ಹಗರಣ: ಇ.ಡಿ. ಪ್ರಕರಣದಲ್ಲಿ ಮನೀಶ ಸಿಸೋಡಿಯಾಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ. ಪತ್ನಿಯ ವೈದ್ಯಕೀಯ ಸ್ಥಿತಿಯ ಹಿನ್ನೆಲೆಯಲ್ಲಿ ಸಿಸೋಡಿಯಾ ಆರು ವಾರಗಳ ಮಧ್ಯಂತರ ಜಾಮೀನು ಕೋರಿದ್ದರು. ಸೀಮಾ ಸಿಸೋಡಿಯಾ ಅವರನ್ನು ಜೂನ್ 3 ರಂದು ಶನಿವಾರ … Continued