ದೆಹಲಿ ಮದ್ಯ ಹಗರಣ: ತಮ್ಮ ಬಂಧನದ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋದ ಮನೀಶ್ ಸಿಸೋಡಿಯಾ

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು, ಮಂಗಳವಾರ ಮಧ್ಯಾಹ್ನ 3:50ಕ್ಕೆ ವಿಚಾರಣೆ ನಡೆಸಲು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಒಪ್ಪಿಗೆ ನೀಡಿದ್ದಾರೆ. ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಸಿಸೋಡಿಯಾ ಅವರ … Continued