ದೆಹಲಿ ಮದ್ಯ ನೀತಿ ಪ್ರಕರಣ: ಸಿಬಿಐ ಮುಂದೆ ಹಾಜರಾಗಲು ಸಮಯ ಕೋರಿದ ಡಿಸಿಎಂ ಮನೀಶ್ ಸಿಸೋಡಿಯಾ

ನವದೆಹಲಿ: ದೆಹಲಿ ಉಪಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಅವರು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ನೀಡಿರುವ ಸಮನ್ಸ್ ಮುಂದೂಡುವಂತೆ ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಹಣಕಾಸು ಖಾತೆ ಹೊಂದಿರುವ ಸಿಸೋಡಿಯಾ ಅವರು ದೆಹಲಿ ಬಜೆಟ್ ಸಿದ್ಧಪಡಿಸುತ್ತಿರುವುದರಿಂದ ವಿಚಾರಣೆ ದಿನಾಂಕವನ್ನು ಮುಂದೂಡುವಂತೆ ಕೋರಿದ್ದಾರೆ. ಅಬಕಾರಿ … Continued