ಭಾರತದೊಳಗೆ ಉಗ್ರರ ಕಳುಹಿಸುವವರು ಹಿರಿಯಣ್ಣನಾಗಲು ಹೇಗೆ ಸಾಧ್ಯ?: ಇಮ್ರಾನ್‌ ನನ್ನ ಹಿರಿಯಣ್ಣ ಎಂಬ ಸಿಧು ಹೇಳಿಕೆಗೆ ಮನೀಶ್‌ ತಿವಾರಿ ಆಕ್ಷೇಪ

ನವದೆಹಲಿ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ‘ತನ್ನ ಹಿರಿಯಣ್ಣ ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ ನಂತರ ಅದೇ ಪಕ್ಷದ ರಾಷ್ಟ್ರೀಯ ವಕ್ತಾರ ಮನೀಶ್ ತಿವಾರಿ ಪಿಪಿಸಿಸಿ ಮುಖ್ಯಸ್ಥ ಸಿಧು ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪಾಕ್ ಪ್ರಧಾನಿ ಎಂದಿಗೂ ಭಾರತದ ಅಣ್ಣನಾಗಲು … Continued