ಶಿರಸಿ: ಕರಡಿ ದಾಳಿಯಿಂದ ಉಪ್ಪಾಗೆ ಹಣ್ಣು ಸಂಗ್ರಹಕ್ಕೆ ಕಾಡಿಗೆ ಹೋಗಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಶಿರಸಿ: ಕರಡಿ ದಾಳಿಗೆ ವ್ಯಕ್ತಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದೇವನಹಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಸುಂಡಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕರಡಿ ದಾಳಿಯಿಂದ ಮೃತಪಟ್ಟ ವ್ಯಕ್ತಿಯನ್ನು ಓಂಕಾರ ಜೈನ್(52) ಎಂದು ಗುರುತಿಸಲಾಗಿದೆ. ಓಂಕಾರ್ ಅವರು ಮನೆಯ ಸಮೀಪದ ಕಾಡಿಗೆ ಉಪ್ಪಾಗೆ ಕಾಯಿ ಸಂಗ್ರಹಿಸಲು ಕಾಡಿಗೆ ಹೋದ ಸಂದರ್ಭದಲ್ಲಿ … Continued