ಕಾರವಾರ : ಸಚಿವ-ಶಾಸಕರ ನಡುವೆ ವಾಗ್ವಾದ ; ಕೆಡಿಪಿ ಸಭೆಯಿಂದ ಹೊರನಡೆದ ಸತೀಶ ಸೈಲ್
ಕಾರವಾರ: ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ) ಸಭೆಯಲ್ಲಿ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮತ್ತು ಕಾಂಗ್ರೆಸ್ ಶಾಸಕ ಸತೀಶ ಸೈಲ್ ನಡುವೆ ನಡೆದ ವಾಗ್ವಾದ ನಡೆದು, ಸೈಲ್ ಸಭೆಯ ಮಧ್ಯದಲ್ಲೇ ಹೊರನಡೆದ ಘಟನೆ ನಡೆದಿದೆ. ಇಬ್ಬರೂ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಸೇರಿದವರು ಎಂಬುದು ಗಮನಿಸಬೇಕಾದ ಸಂಗತಿ. ಜಿಲ್ಲಾ ಉಸ್ತುವಾರಿ … Continued