ಮಿತ್ರ ಪಕ್ಷಗಳಲ್ಲಿ ಬಿರುಕು : ಹರಿಯಾಣ ಸಿಎಂ ಮನೋಹರಲಾಲ ಖಟ್ಟರ್‌-ಸಚಿವರ ದಿಢೀರ್‌ ರಾಜೀನಾಮೆ…!

ನವದೆಹಲಿ: ಹರ್ಯಾಣದ ಬಿಜೆಪಿ ಮತ್ತು ಜನನಾಯಕ ಜನತಾ ಪಕ್ಷ (ಜೆಜೆಪಿ) ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ಊಹಾಪೋಹಗಳ ನಡುವೆ ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಹರ್ಯಾಣದಲ್ಲಿ ಈ ಬೆಳವಣಿಗೆ ನಡೆದಿದೆ. ಖಟ್ಟರ್ ಹಾಗೂ ಅವರ ಸಂಪುಟದ ಸಚಿವರು ರಾಜಭವನಕ್ಕೆ ತೆರಳಿ ರಾಜ್ಯಪಾಲ … Continued