ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ : 6 ಮಂದಿ ಸಾವು, ಹಲವರಿಗೆ ಗಾಯ
ಹರಿದ್ವಾರ : ಉತ್ತರಾಖಂಡದ ಪವಿತ್ರ ನಗರ ಹರಿದ್ವಾರದಲ್ಲಿರುವ ಮಾನಸ ದೇವಿ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಆರು ಜನರು ಸಾವಿಗೀಡಾಗಿದ್ದಾರೆ ಹಾಗೂ ಹಲವರು ಗಾಯಗೊಂಡಿದ್ದಾರೆ. ಮುಖ್ಯ ದೇವಾಲಯಕ್ಕೆ ಹೋಗುವ ದೇವಾಲಯದ ರಸ್ತೆಯಲ್ಲಿರುವ ಮೆಟ್ಟಿಲುಗಳ ಮೇಲೆ ಕಾಲ್ತುಳಿತ ಸಂಭವಿಸಿದೆ ಎಂದು ಗರ್ವಾಲ್ ವಿಭಾಗ ಆಯುಕ್ತ ವಿನಯ ಶಂಕರ ಪಾಂಡೆ ದೃಢಪಡಿಸಿದ್ದಾರೆ. ಕಾಲ್ತುಳಿತ ಸಂಭವಿಸಿದಾಗ ಮಾನಸ ದೇವಿ ದೇವಾಲಯದಲ್ಲಿ ಭಾರಿ … Continued