ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋಗುತ್ತಿದ್ದ ಬಾಲಕಿ ರಕ್ಷಿಸಲು ಹೋದ ಐವರು ನೀರಿನಲ್ಲಿ ಮುಳುಗಿ ಸಾವು

ಮಂತ್ರಾಲಯ : ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯದ ಬಳಿ ತುಂಗಭದ್ರಾ ನದಿಗೆ ಕಾಲು ತೊಳೆಯಲು ಹೋಗಿ ಆಕಸ್ಮಿಕವಾಗಿ ನೀರಿನ ಪ್ರವಾಹದಲ್ಲಿ ಕೊಚ್ಚಿಹೋಗುತ್ತಿದ್ದ ಅಪ್ರಾಪ್ತ ಬಾಲಕಿಯೊಬ್ಬಳನ್ನು ರಕ್ಷಿಸಲು ಹೋದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಸ್ಥಳೀಯ ನಿವಾಸಿಯಾದ ಬಾಲಕಿ ಶನಿವಾರ ಸಂಜೆ ಸುಮಾರು 4:30 … Continued

ವೀಡಿಯೊ…| ಮುಂಬೈನ ಮಂತ್ರಾಲಯದ 7ನೇ ಮಹಡಿಯಿಂದ ಹಾರಿದ ವ್ಯಕ್ತಿ ; ಮುಂದಾಗಿದ್ದು ಪವಾಡ…

ಮುಂಬೈ : ದಕ್ಷಿಣ ಮುಂಬೈನಲ್ಲಿರುವ ಮಹಾರಾಷ್ಟ್ರ ಸರ್ಕಾರದ ಪ್ರಧಾನ ಕಚೇರಿಯಾದ ಮಂತ್ರಾಲಯ ಕಟ್ಟಡದಿಂದ ಜಿಗಿದು ಮಂಗಳವಾರ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಆದರೆ ಆದರೆ ಪವಾಡಸದೃಶರೀತಿಯಲ್ಲಿ ಅವರು ಸುರಕ್ಷತಾ ಬಲೆಗೆ ಬಿದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಘಟನೆಯ ವೀಡಿಯೊದಲ್ಲಿ ಸುರಕ್ಷತಾ ಬಲೆಯಲ್ಲಿ ಬಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡುವ ಮೊದಲು ಪೊಲೀಸ್ ಸಿಬ್ಬಂದಿ … Continued

ಮಂತ್ರಾಲಯದಲ್ಲಿ ಗುರು ರಾಯರ 350ನೇ ಆರಾಧನೆ; ಆ.21ರಿಂದ 27ರ ವರೆಗೆ ಸಪ್ತ ರಾತ್ರೋತ್ಸವ

ರಾಯಚೂರು: ಮಂತ್ರಾಲಯದ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿಆಗಸ್ಟ್ 21 ರಿಂದ 27ರ ವರೆಗೆ ಏಳು ದಿನ ಸಪ್ತ ರಾತ್ರೋತ್ಸವ (Saptha Rathotsava) ನಡೆಯಲಿದೆ ಹಾಗೂ ಆಗಸ್ಟ್‌ 22, 23, 24ರಂದು ರಾಯರ 350ನೇ ಆರಾಧನೆ ಮಹೋತ್ಸವ ನಡೆಯಲಿದೆ ಎಂದು ಮಠಾಧಿಪತಿ ಶ್ರೀ ಸುಬುಧೇಂದ್ರತೀರ್ಥ ಸ್ವಾಮೀಜಿ ಹೇಳಿದ್ದಾರೆ. ಹಿನ್ನೆಲೆ ವಿಶೇಷ ಪೂಜೆ ಮಹಾಭಿಷೇಕ ನಡೆಯಲಿದೆ. ಕೊರೊನಾ ಸಂಕಷ್ಟ ಗಮನದಲ್ಲಿಟುಕೊಂಡು … Continued