ಮಾನ್ವಿ | ಶಾಲಾ ವಾಹನ-ಬಸ್‌ ಮಧ್ಯೆ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸಾವು, 17 ವಿದ್ಯಾರ್ಥಿಗಳಿಗೆ ಗಾಯ

ರಾಯಚೂರು : ಜಿಲ್ಲೆಯ ಮಾನ್ವಿ ತಾಲೂಕಿನ ‌ಕಪಗಲ್ ಗ್ರಾಮದ ಸಮೀಪ ಗುರುವಾರ ಶಾಲಾ ವಾಹನ ಹಾಗೂ ಸಾರಿಗೆ ಸಂಸ್ಥೆಯ ಬಸ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಶಾಲಾ ವಾಹನದಲ್ಲಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಹಾಗೂ  17 ವಿದ್ಯಾರ್ಥಿಗಳು  ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಲೊಯಲ್‌ ಶಾಲೆಯ ವಿದ್ಯಾರ್ಥಿಗಳಾದ ಸಮರ್ಥ ಅಮರೇಶ (7) ಹಾಗೂ ಶ್ರೀಕಾಂತ ಮಾರೇಶ (12) … Continued

ಮನೆ ಗೋಡೆ ಕುಸಿದು 4 ವರ್ಷದ ಮಗು ಸೇರಿ ಮೂವರು ಸಾವು

ರಾಯಚೂರು: ನಿರಂತರ ಮಳೆಯಿಂದ ತೇವಾಂಶಗೊಂಡ ಮನೆಯ ಗೋಡೆ ಕುಸಿದು 4 ವರ್ಷದ ಮಗು ಸೇರಿದಂತೆ ದಂಪತಿ ಸೇರಿ ಮೂವರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ಪರಮೇಶ(45), ಜಯಮ್ಮ(39) ಹಾಗೂ ಹಾಗೂ ಪರಮೇಶ ಅವರ ಸಹೋದರನ ಪುತ್ರ ಭರತ (4) ಎಂದು ಗುರುತಿಸಲಾಗಿದೆ. ಪರಮೇಶ ಹಾಗೂ ಜಯಮ್ಮ ದಂಪತಿ … Continued