ತುಂಗಭದ್ರಾ ನದಿಗೆ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲು

ರಾಯಚೂರು : ಆಂಧ್ರ ಪ್ರದೇಶದ ಕೊಸಗಿ ಮಂಡಲ ಕಂದಕೂರು ಬಳಿ ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಕರ್ನಾಟಕ ಮೂಲದ ಒಂದೇ ಕುಟುಂಬದ ನಾಲ್ವರು ಮುಳುಗಿ ನೀರುಪಾಲಾದ ಘಟನೆ ಶುಕ್ರವಾರ(ಮಾ.28) ನಡೆದಿದೆ ಎಂದು ವರದಿಯಾಗಿದೆ. ಕರ್ನೂಲು ಜಿಲ್ಲೆಯ ರಾಜೊಳ್ಳಿಬಂಡಾ ಅಣೆಕಟ್ಟಿನ ಹೊಂದಿಕೊಂಡಿರುವ ಕಂದಕೂರು ಬಳಿ ಈ ದುರ್ಘಟನೆ ನಡೆದಿದ್ದು, ಮೃತರನ್ನುರಾಯಚೂರು ​ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕುರ್ಡಿ ಗ್ರಾಮದ … Continued

ಮಾನ್ವಿ | ಶಾಲಾ ವಾಹನ-ಬಸ್‌ ಮಧ್ಯೆ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸಾವು, 17 ವಿದ್ಯಾರ್ಥಿಗಳಿಗೆ ಗಾಯ

ರಾಯಚೂರು : ಜಿಲ್ಲೆಯ ಮಾನ್ವಿ ತಾಲೂಕಿನ ‌ಕಪಗಲ್ ಗ್ರಾಮದ ಸಮೀಪ ಗುರುವಾರ ಶಾಲಾ ವಾಹನ ಹಾಗೂ ಸಾರಿಗೆ ಸಂಸ್ಥೆಯ ಬಸ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಶಾಲಾ ವಾಹನದಲ್ಲಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಹಾಗೂ  17 ವಿದ್ಯಾರ್ಥಿಗಳು  ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಲೊಯಲ್‌ ಶಾಲೆಯ ವಿದ್ಯಾರ್ಥಿಗಳಾದ ಸಮರ್ಥ ಅಮರೇಶ (7) ಹಾಗೂ ಶ್ರೀಕಾಂತ ಮಾರೇಶ (12) … Continued

ಮನೆ ಗೋಡೆ ಕುಸಿದು 4 ವರ್ಷದ ಮಗು ಸೇರಿ ಮೂವರು ಸಾವು

ರಾಯಚೂರು: ನಿರಂತರ ಮಳೆಯಿಂದ ತೇವಾಂಶಗೊಂಡ ಮನೆಯ ಗೋಡೆ ಕುಸಿದು 4 ವರ್ಷದ ಮಗು ಸೇರಿದಂತೆ ದಂಪತಿ ಸೇರಿ ಮೂವರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ಪರಮೇಶ(45), ಜಯಮ್ಮ(39) ಹಾಗೂ ಹಾಗೂ ಪರಮೇಶ ಅವರ ಸಹೋದರನ ಪುತ್ರ ಭರತ (4) ಎಂದು ಗುರುತಿಸಲಾಗಿದೆ. ಪರಮೇಶ ಹಾಗೂ ಜಯಮ್ಮ ದಂಪತಿ … Continued