ಮಹಾರಾಷ್ಟ್ರ: ದೋಣಿ ಮಗುಚಿ ಮೂವರು ಸಾವು, ಹಲವರು ನಾಪತ್ತೆ

ಮುಂಬೈ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ವರದಾ ನದಿಯಲ್ಲಿ ಮಂಗಳವಾರ ದೋಣಿ ಮಗುಚಿ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ದುರ್ಘನೆಯಲ್ಲಿ ಕನಿಷ್ಠ ಎಂಟು ಜನರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಪೊಲೀಸ್ ತಂಡ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅಪ್ರಾಪ್ತ ಬಾಲಕಿ ಸೇರಿದಂತೆ ಈವರೆಗೆ ಮೂರು ಮೃತದೇಹಗಳನ್ನು ನದಿಯಿಂದ ಹೊರತೆಗೆದಿದೆ ಎಂದು ಅಧಿಕಾರಿಯೊಬ್ಬರು … Continued