ಅಕ್ರಮ ಗಣಿಗಾರಿಕೆ ವೇಳೆ ಗುಡ್ಡ ಕುಸಿತ..6 ಕಾರ್ಮಿಕರ ಸಾವು, ಕೆಲವರ ಸ್ಥಿತಿ ಗಂಭೀರ

ಧನ್​ಬಾದ್​(ಜಾರ್ಖಂಡ್​): ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಕಾರ್ಮಿಕರ ಮೇಲೆ ಗುಡ್ಡ ಕುಸಿದು ಬಿದ್ದು ಆರು ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಧನ್​ಬಾದ್​ ಜಿಲ್ಲೆಯಲ್ಲಿ ಸಂಭವಿಸಿದೆ. ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ. ಧನ್​ಬಾದ್​​ನ ಗೋಪಿನಾಥಪುರದಲ್ಲಿ ಅಕ್ರಮವಾಗಿ ಕಲ್ಲಿದ್ದಲು ಗಣಿಗಾರಿಕೆ ನಡೆಸಲಾಗುತ್ತಿತ್ತು. ಕೆಲಸ ಮಾಡುವ ವೇಳೆ ಏಕಾಏಕಿ ಗುಡ್ಡ ಕುಸಿತವಾಗಿ ಕಾರ್ಮಿಕರು ಅದರೊಳಗೆ ಸಿಲುಕಿ ಮೃತಪಟ್ಟಿಪ್ಪಿದ್ದಾರೆ. … Continued