ಬೆಳಗಾವಿಯಲ್ಲಿ ದುರಂತ: ದೀಪಾವಳಿಗೆ ಬಟ್ಟೆ ಖರೀದಿಸಿ ವಾಪಸ್ಸಾಗುತ್ತಿದ್ದಾಗ ಕುತ್ತಿಗೆಗೆ ಗಾಳಿಪಟದ ದಾರ ಬಿಗಿದು ಐದು ವರ್ಷದ ಮಗು ಸಾವು

ಬೆಳಗಾವಿ : ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ 5 ವರ್ಷದ ಮಗು ಮೃತಪಟ್ಟ ಘಟನೆ ಇಲ್ಲಿಯ ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಇಲ್ಲಿಯ ಹಳೆ ಗಾಂಧಿನಗರ ಬ್ರಿಡ್ಜ್ ಮೇಲೆ ಭಾನುವಾರ ಸಂಜೆ ಬೈಕ್‌ನಲ್ಲಿ ಹೋಗುತ್ತಿರುವಾಗ ಈ ಘಟನೆ ನಡೆದಿದ್ದು, ಮೃತಪಟ್ಟ ಮಗುವನ್ನು ವರ್ಧನ್ ಈರಣ್ಣ ಬ್ಯಾಳಿ ಎಂದು ಗುರುತಿಸಲಾಗಿದೆ. ದೀಪಾವಳಿಗೆ ಬೆಳಗಾವಿಯ … Continued