ಎನ್ ಕೌಂಟರ್ನಲ್ಲಿ 12 ಮಾವೋವಾದಿಗಳ ಹತ್ಯೆ , ಇಬ್ಬರು ಯೋಧರು ಹುತಾತ್ಮ
ರಾಯ್ಪುರ: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದ ಎನ್ಕೌಂಟರ್ನಲ್ಲಿ 12 ಮಾವೋವಾದಿಗಳು ಹತರಾಗಿದ್ದಾರೆ, ಇದೇವೇಳೆ ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಪೊಲೀಸಗಗ ಅಧಿಕಾರಿಯೊಬ್ಬರು ಭಾನುವಾರ ಬೆಳಿಗ್ಗೆ ತಿಳಿಸಿದ್ದಾರೆ. ಉದ್ಯಾನದ ನಿರ್ದಿಷ್ಟ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳ ಜಂಟಿ ತಂಡವು ಸ್ಥಳಕ್ಕೆ ತೆರಳಿದ ನಂತರ … Continued